BREAKING: ಚಿತ್ತಾಪುರದಲ್ಲಿ ‘RSS ಪಥಸಂಚಲನ’ಕ್ಕೆ ಸರ್ಕಾರ ಅನುಮತಿಸಿ ಅಧಿಕೃತ ಆದೇಶ
ಕಲಬುರ್ಗಿ: ದಿನಾಂಕ 16-11-2025ರಂದು ಚಿತ್ತಾಪೂರ ಪಟ್ಟಣದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಹಾಗೂ ಕಾರ್ಯಕ್ರಮಕ್ಕೆ ಷರತ್ತು ಬದ್ಧ ಅನುಮತಿಯನ್ನು ನೀಡಿ ತಹಶೀಲ್ದಾರ್ ಅಧಿಕೃತ ಆದೇಶ ಮಾಡಿದ್ದಾರೆ. ಈ ಕುರಿತಂತೆ ಚಿತ್ತಾಪೂರ ತಹಶೀಲ್ದಾರ್ ಹಾಗೂ ತಾಲ್ಲೂಕು ದಂಡಾಧಿಕಾರಿಗಳು ಅನುಮತಿಸಿ ಪತ್ರದಲ್ಲಿ ಆದೇಶ ಮಾಡಿದ್ದು, ಚಿತ್ತಾಪೂರ ಪಟ್ಟಣದಲ್ಲಿ ಆರ್,ಎಸ್,ಎಸ್ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕೆಂದು ಉಲ್ಲೇಖ (1) ರನ್ವಯ ಅಶೋಕ ಪಾಟೀಲ ರವರು ಅರ್ಜಿಯನ್ನು ಸಲ್ಲಿಸಿರುತ್ತಾರೆ. ಹಾಗೂ ಮಾನ್ಯ ಉಚ್ಚ ನ್ಯಾಯಲಯ ಕಲಬುರಗಿ ಪೀಠದಲ್ಲಿ WP NO. 203166/2025 … Continue reading BREAKING: ಚಿತ್ತಾಪುರದಲ್ಲಿ ‘RSS ಪಥಸಂಚಲನ’ಕ್ಕೆ ಸರ್ಕಾರ ಅನುಮತಿಸಿ ಅಧಿಕೃತ ಆದೇಶ
Copy and paste this URL into your WordPress site to embed
Copy and paste this code into your site to embed