ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರಿನ ಬಳಕೆ ಕಟ್ಟು ನಿಟ್ಟಾಗಿ ನಿಷೇಧಿಸಿ ಸರ್ಕಾರ ಮತ್ತೊಮ್ಮೆ ಆದೇಶ ಹೊರಡಿಸಿದೆ. ಈ ಹಿಂದೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ದಿನಾಂಕ 28-10-2025ರಂದು ಸರ್ಕಾರಿ ಸಭೆ-ಸಮಾರಂಭಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ, ನಂದಿನಿ ತಿನಿಸುಗಳನ್ನು ಬಳಕೆ ಮಾಡುವಂತೆ ಟಿಪ್ಪಣಿ ಹೊರಡಿಸಿದ್ದರು. ಹೀಗಿದ್ದರೂ ಈ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿರಲಿಲ್ಲ. ಈ ಎಲ್ಲಾ ಕಾರಣದಿಂದಾಗಿ ಇಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು … Continue reading BREAKING: ರಾಜ್ಯಾಧ್ಯಂತ ಸರ್ಕಾರಿ ಕಚೇರಿ, ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲಿಯ ನೀರು ಬಳಕೆ ನಿಷೇಧಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed