ಬೀದರ್ ಜಿಲ್ಲೆಯಲ್ಲಿ ‘ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಟ್ರಸ್ಟ್’ಗಳನ್ನು ರಚಿಸಿ ಸರ್ಕಾರ ಆದೇಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ಬೀದರ್ ಜಿಲ್ಲೆಯಲ್ಲಿ ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಶ್ರೀ ಪ್ರಭುರಾವ ಕಂಬಳಿವಾಲೆ ಟ್ರಸ್ಟ್ಗಳನ್ನು ರಚಿಸಿ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಜಿಲ್ಲಾಧಿಕಾರಿ, ಬೀದರ್ ಇವರ ದಿನಾಂಕ:05.12.2023ರ ಪತ್ರದಲ್ಲಿ, ದಿನಾಂಕ:07.11.2023ರಂದು ನಡೆದ ಸಭೆಯಲ್ಲಿ ಚರ್ಚಿಸಿದಂತೆ ಕರ್ನಾಟಕ ಏಕೀಕರಣ ಚಳುವಳಿ ಮತ್ತು ಕನ್ನಡ ಸಾಹಿತ್ಯಕ್ಕೆ ತಮ್ಮದೇ ಆದ ಕೊಡುಗೆ ನೀಡಿದ ಬೀದರ್ ಜಿಲ್ಲೆಯ ಮಹಾನ್ ಸಾಧಕರಾದ ಜಯದೇವಿ ತಾಯಿ ಲಿಗಾಡೆ ಹಾಗೂ ಪ್ರಭುರಾವ … Continue reading ಬೀದರ್ ಜಿಲ್ಲೆಯಲ್ಲಿ ‘ಡಾ.ಜಯದೇವಿತಾಯಿ ಲಿಗಾಡೆ ಹಾಗೂ ಪ್ರಭುರಾವ ಕಂಬಳಿವಾಲೆ ಟ್ರಸ್ಟ್’ಗಳನ್ನು ರಚಿಸಿ ಸರ್ಕಾರ ಆದೇಶ
Copy and paste this URL into your WordPress site to embed
Copy and paste this code into your site to embed