BIGG NEWS: ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ

ಬೆಂಗಳೂರು: ರಾಜ್ಯದಲ್ಲಿ ಲಕ್ಷಾಂತರ ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ. BIGG NEWS: ನಾನೊಬ್ಬ ಹಿಂದೂ, ನನ್ನ ವಿರುದ್ಧ ತುಮಕೂರಿನಲ್ಲಿ ಸ್ಪರ್ಧೆ ಮಾಡಲಿ; ಸಿದ್ದರಾಮಯ್ಯಗೆ ಪಂಥಹ್ವಾನ ನೀಡಿದ ಸೊಗಡು ಶಿವಣ್ಣ   ಯೋಜನಾ ಪ್ರಾಧಿಕಾರ ವ್ಯಾಪ್ತಿಯ ಒಳಪಟ್ಟ ಕೃಷಿ ಭೂಮಿ, ಕೃಷಿಯೇತರ ಚಟುವಟಿಕೆಗಳಿಗೆ ಬಳಸಿಕೊಳ್ಳಲು ಭೂ ಪರಿವರ್ತನೆ ಮಾಡಿಕೊಡಲು ಮುಂದಾಗಿರುವ ಸರ್ಕಾರ, ಸಾರ್ವಜನಿಕರ ಅನುಕೂಲಕ್ಕಾಗಿ ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಜಾರಿಗೊಳಿಸಲಾಗುತ್ತದೆ.ಬೆಳಗಾವಿ ಅಧಿವೇಶನದಲ್ಲಿ ಈ ವಿಚಾರ ಕುರಿತು ವಿಧೇಯಕ ಮಂಡಿಸಲು ನಿರ್ಧರಿಸಲಾಗಿದೆ. … Continue reading BIGG NEWS: ಕಂದಾಯ ನಿವೇಶನಗಳನ್ನು ಭೂ ಪರಿವರ್ತನೆ ವ್ಯಾಪ್ತಿಗೆ ತರಲು ಸರ್ಕಾರ ಚಿಂತನೆ