BIG NEWS: ‘ಸರ್ಕಾರದ ಪ್ರಕಟಣೆ’ಯಲ್ಲಿ ಹಿಂದೆದೂ ಬಾರದ ಕನ್ನಡ ನಾಡಿನ ಹೋರಾಟಗಾರರ ಚಿತ್ರಗಳನ್ನು ಹಾಕಲಾಗಿತ್ತು – ಸಿಎಂ ಬೊಮ್ಮಾಯಿ ಸ್ಪಷ್ಟನೆ

ಬೆಂಗಳೂರು: ಕರ್ನಾಟಕದ. ಮೈಲಾರ. ಮಹದೇವಪ್ಪ, ಸಾಹುಕಾರ ಚೆನ್ನಯ್ಯ, ಚಂಗಲರಾಯರೆಡ್ಡಿ, ಇದ್ದಾರೆ. ಸರ್ಕಾರದ ಪ್ರಕಟಣೆಯಲ್ಲಿ ಹಿಂದೆದೂ ಬಾರದ ಕನ್ನಡ ನಾಡಿನ ಹೋರಾಟಗಾರರ ಚಿತ್ರಗಳನ್ನು ಹಾಕಿ ನಿನ್ನೆ ಪ್ರಕಟಣೆ ಮಾಡಲಾಯಿತು. ಅದರ ಬಗ್ಗೆ ಒಳ್ಳೆ ಮಾತುಗಳನ್ನು ಆಡಲಿಲ್ಲ. ಈವರೆಗೆ ಅವರ ಕಾರ್ಯಗಳನ್ನು ಗುರುತಿಸಿರಲ್ಲಿಲ್ಲ. ನಾವು ಅದನ್ನು ಮಾಡಿದರೆ, ಅವರ ನಾಯಕರ ಚಿತ್ರವಿಲ್ಲ ಎಂದು ದುಃಖ ಪಡುತ್ತಿದ್ದಾರೆ. 65 ವರ್ಷ ಅವರ ಹೆಸರಿನಲ್ಲಿಯೇ ದೇಶ ನಡೆಸಿದ್ದಾರೆ. ನಾವು ಅವರನ್ನು ಮರೆತಿಲ್ಲ. ಅವರ ಕೆಲಸಗಳನ್ನು ಮರೆತಿಲ್ಲ. ಅವರ ಬಗ್ಗೆ ಗೌರವ ಇದೆ. ಪ್ರಕಟಣೆಯಲ್ಲಿ … Continue reading BIG NEWS: ‘ಸರ್ಕಾರದ ಪ್ರಕಟಣೆ’ಯಲ್ಲಿ ಹಿಂದೆದೂ ಬಾರದ ಕನ್ನಡ ನಾಡಿನ ಹೋರಾಟಗಾರರ ಚಿತ್ರಗಳನ್ನು ಹಾಕಲಾಗಿತ್ತು – ಸಿಎಂ ಬೊಮ್ಮಾಯಿ ಸ್ಪಷ್ಟನೆ