ಬೆಂಗಳೂರಲ್ಲಿ ‘ವಿಂಟೇಜ್ ಕಾರ್, ಬೈಕ್ Rally’ ಮೂಲಕ ‘ಮತದಾನ ಜಾಗೃತಿ’ಗೆ ‘ರಾಜ್ಯಪಾಲ ಗೆಹ್ಲೋಟ್’ ಚಾಲನೆ
ಬೆಂಗಳೂರು: ಇಂದು ಕರ್ನಾಟಕದ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಮತದಾರರ ಜಾಗೃತಿ ಕಾರ್ ಹಾಗೂ ಬೈಕ್ ಗಳ ರ್ಯಾಲಿಗೆ ಭಾನುವಾರ ಚಾಲನೆ ನೀಡಿದರು. ನಂತರ ಮಾತನಾಡಿದ ರಾಜ್ಯಪಾಲರು, ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ ಎಂದು ನಮಗೆಲ್ಲರಿಗೂ ತಿಳಿದಿದೆ. ಜನರ ಸರ್ಕಾರ, ಜನರಿಂದ, ಜನರಿಗಾಗಿ ಎಂಬುದು ನಮ್ಮ ಪ್ರಜಾಪ್ರಭುತ್ವದ ವಿಶೇಷತೆ. ಚುನಾವಣಾ ಪ್ರಕ್ರಿಯೆಗೆ ಸಂಬಂಧಿಸಿದ ಮತದಾರರು ಮತ್ತು ಗಣ್ಯರು ಈ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಪ್ರಮುಖ ಕೊಡುಗೆಯನ್ನು ಹೊಂದಿದ್ದಾರೆ ಎಂದು ಹೇಳಿದರು. ಮತದಾನ ಪ್ರಜಾಪ್ರಭುತ್ವದ ಶಕ್ತಿ … Continue reading ಬೆಂಗಳೂರಲ್ಲಿ ‘ವಿಂಟೇಜ್ ಕಾರ್, ಬೈಕ್ Rally’ ಮೂಲಕ ‘ಮತದಾನ ಜಾಗೃತಿ’ಗೆ ‘ರಾಜ್ಯಪಾಲ ಗೆಹ್ಲೋಟ್’ ಚಾಲನೆ
Copy and paste this URL into your WordPress site to embed
Copy and paste this code into your site to embed