ಬೆಂಗಳೂರು: ಕರ್ನಾಟಕದಲ್ಲಿ ಮೀಟರ್ ಬಡ್ಡಿ ದಂಧೆ ನಿಯಂತ್ರಣಕ್ಕೆ ಸರ್ಕಾರ ನಿರ್ಧಾರ ಕೈಗೊಂಡಿತ್ತು. ಅದರಂತೆ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಿ, ಉಭಯ ಸದನಗಳಲ್ಲಿ ಅಂಕಿತ ಪಡೆದಿತ್ತು. ಈಗ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಕರ್ನಾಟಕ ಮಿತಿ ಮೀರಿದ ಬಡ್ಡಿ ವಿಧಿಸುವಿಕೆಯ ನಿಷೇಧ (ತಿದ್ದುಪಡಿ ) ಅಧಿನಿಯಮ 2025ಕ್ಕೆ ಅಂಕಿತ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಅಕ್ರಮ ಮೀಟರ್ ಬಡ್ಡಿ ದಂಧೆ ನಡೆಸಿದ್ರೇ ಜೈಲು, ದಂಡ ಫಿಕ್ಸ್ ಆದಂತೆ ಆಗಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಗೆಜೆಟ್ ಅಧಿಸೂಚನೆ … Continue reading BIG NEWS: ರಾಜ್ಯದಲ್ಲಿ ‘ಮೀಟರ್ ಬಡ್ಡಿ ದಂಧೆ ನಿಯಂತ್ರಣ ವಿಧೇಯ’ಕ್ಕೆ ರಾಜ್ಯಪಾಲರ ಅಂಕಿತ: ಇನ್ಮುಂದೆ ಜೈಲು, ದಂಡ ಫಿಕ್ಸ್
Copy and paste this URL into your WordPress site to embed
Copy and paste this code into your site to embed