ಸರ್ಕಾರದ ಆಡಳಿತದಲ್ಲಿ ರಾಜ್ಯಪಾಲರು ‘ಹಸ್ತಕ್ಷೇಪ’ ಮಾಡಬಾರದು : ಸಚಿವ ಎಂ.ಬಿ ಪಾಟೀಲ್ ಕಿಡಿ!

ವಿಜಯಪುರ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜ್ಯಪಾಲರು ಸಿಎಂ ಸಿದ್ದರಾಮಯ್ಯಗೆ ಪ್ರಾಸೀಕ್ಯೂಷನ್ ಗೆ ಅನುಮತಿ ನೀಡಿದ್ದಾರೆ. ಇದನ್ನ ಪ್ರಶ್ನಿಸಿ ಸಿದ್ದರಾಮಯ್ಯ ಕೂಡ ಕಾನೂನು ಹೋರಾಟ ನಡೆಸುತ್ತಿದ್ದಾರೆ. ಇದರ ಮಧ್ಯ ಇಂದು ರಾಜ್ಯಪಾಲರು ರೀಡೂ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಮಾಡಿ ವರದಿ ನೀಡುವಂತೆ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಇದಕ್ಕೆ ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಪ್ರತಿಕ್ರಿಯೆ ನೀಡಿದ್ದು, ರಾಜ್ಯಪಾಲರು ಸರ್ಕಾರದ ಆಡಳಿತದಲ್ಲಿ ಹಸ್ತಕ್ಷೇಪ ಮಾಡಬಾರದು ಎಂದು ಕಿಡಿಕಾರಿದ್ದಾರೆ. ವಿಜಯಪುರದಲ್ಲಿ ಇಂದು ಮಾಧ್ಯಮಗಳೊಂದಿಗೆ ರಾಜ್ಯಪಾಲರ ಹಸ್ತಕ್ಷೇಪ ವಿಚಾರದ … Continue reading ಸರ್ಕಾರದ ಆಡಳಿತದಲ್ಲಿ ರಾಜ್ಯಪಾಲರು ‘ಹಸ್ತಕ್ಷೇಪ’ ಮಾಡಬಾರದು : ಸಚಿವ ಎಂ.ಬಿ ಪಾಟೀಲ್ ಕಿಡಿ!