BREAKING: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಹತ್ವದ ‘ಮೂರು ಮಸೂದೆ’ಗಳಿಗೆ ಅಂಕಿತ

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ಬಗ್ಗೆ ವಿವಾದ ಎದ್ದಿದೆ. ಹೈಕೋರ್ಟ್ ನಲ್ಲಿ ಸಿಎಂ ಸಿದ್ಧರಾಮಯ್ಯ ಸಲ್ಲಿಸಿದ್ದಂತ ರಿಟ್ ಅರ್ಜಿಯ ವಿಚಾರಣೆ ಕೂಡ ನಡೆಯುತ್ತಿದೆ. ಈ ಮಧ್ಯೆ ರಾಜ್ಯಪಾಲರು ಮಹತ್ವದ ಮೂರು ಮಸೂದೆಗಳಿಗೆ ಅಂಕಿತವಾಕಿದ್ದಾರೆ. ಈ ಕುರಿತಂತೆ ಕಾನೂನು ಸಚಿವ ಹೆಚ್.ಕೆ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ಇಂದು ಮಾನ್ಯ ರಾಜ್ಯಪಾಲರು ಈ ಕೆಳಗಿನ 3 ಮಸೂದೆಗಳಿಗೆ ಅಂಕಿತ ಹಾಕಿದ್ದಾರೆ ಮತ್ತು ಕಡತಗಳನ್ನು ಈಗಷ್ಟೇ ಕಳುಹಿಸಿದ್ದಾರೆ … Continue reading BREAKING: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಮಹತ್ವದ ‘ಮೂರು ಮಸೂದೆ’ಗಳಿಗೆ ಅಂಕಿತ