BREAKING NEWS : ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಕಾರು ಚಾಲಕ ಹೃದಯಾಘಾತದಿಂದ ಸಾವು

ಬೆಂಗಳೂರು : ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಕಾರು ಚಾಲಕ ರವಿಕುಮಾರ್ ಎಸ್ ಕಾಳೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕೆಂಪೇಗೌಡ ಅಂತರಾಷ್ಟ್ರೀಯ  ವಿಮಾನ  ನಿಲ್ದಾಣಕ್ಕೆ ಮಧ್ಯರಾತ್ರಿ ರಾಜ್ಯಪಾಲರನ್ನು ಕರೆದೊಯ್ಯಲು ರವಿಕುಮಾರ್ ಬಂದಿದ್ದರು. ಈ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಸ್ಥಳೀಯ ಆಸ್ಪತ್ರೆಗೆ ಆಂಬುಲೆನ್ಸ್ ಮೂಲಕ ಕರೆದುಕೊಂಡು ಹೋಗಲಾಗುತ್ತಿತ್ತು, ಆದರೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. BIGG NEWS: ರಾಜ್ಯ ಕಾಂಗ್ರೆಸ್ ನಾಯಕರಿಗೆ ಹೈಕಮಾಂಡ್ ನಿಂದ ದಿಢೀರ್ ಬುಲಾವ್ ನೀರು ಕುಡಿಯಲು ಸರಿಯಾದ … Continue reading BREAKING NEWS : ರಾಜ್ಯಪಾಲ ‘ಥಾವರ್ ಚಂದ್ ಗೆಹ್ಲೋಟ್’ ಕಾರು ಚಾಲಕ ಹೃದಯಾಘಾತದಿಂದ ಸಾವು