BIG NEWS: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ: ಸಚಿವ ಜಮೀರ್​ ಅಹ್ಮದ್ ಎಚ್ಚರಿಕೆ

ಬೆಂಗಳೂರು: ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ನೀಡಿದಂತ ಅನುಮತಿ ಖಂಡಿಸಿ, ರಾಜ್ಯಾಧ್ಯಂತ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ನಡೆಸಲಾಗುತ್ತಿದೆ. ರಾಜ್ಯದಲ್ಲಿ ಗದ್ದಲ, ದಾಂಧಲೆ ಹಾಗೂ ಹಲ್ಲೆಗಳಾದರೇ ರಾಜ್ಯಪಾಲರೇ ಹೊಣೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವಂತ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ಮುಖ್ಯಮಂತ್ರಿ ಸ್ಥಾನದಿಂದ ಸಿದ್ಧರಾಮಯ್ಯ ಇಳಿಸುವ ಪ್ರಶ್ನೆಯೇ ಇಲ್ಲ. ಬಿಜೆಪಿ-ಜೆಡಿಎಸ್ ನಾಯಕರು ಏನೇ ಮಾಡಿದ್ರೂ ಸಿದ್ಧರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು … Continue reading BIG NEWS: ರಾಜ್ಯದಲ್ಲಿ ಗದ್ದಲ, ದಾಂಧಲೆ, ಹಲ್ಲೆಗಳಾದರೆ ರಾಜ್ಯಪಾಲರೇ ಹೊಣೆ: ಸಚಿವ ಜಮೀರ್​ ಅಹ್ಮದ್ ಎಚ್ಚರಿಕೆ