ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಕಾನೂನು ಹೋರಾಟಕ್ಕೆ ತೀರ್ಮಾನ: ಸಿಎಂ ಸಿದ್ಧರಾಮಯ್ಯ

ಬೆಂಗಳೂರು : ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮುಡಾ ನಿವೇಶನ ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ವಿರುದ್ಧ ಮಾನ್ಯ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಸಂಬಂಧಿಸಿದಂತೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದರು. ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ. ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ … Continue reading ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಕಾನೂನು ಹೋರಾಟಕ್ಕೆ ತೀರ್ಮಾನ: ಸಿಎಂ ಸಿದ್ಧರಾಮಯ್ಯ