ಐದು ಗ್ಯಾರಂಟಿಗಳ ಜೊತೆ ಶಿಕ್ಷಣ ಮತ್ತು ಆರೋಗ್ಯದ ಗ್ಯಾರಂಟಿ ಸರ್ಕಾರದ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್

ಬೆಂಗಳೂರು : “ಐದು ಗ್ಯಾರಂಟಿ ಯೋಜನೆಗಳ ಜೊತೆಯಲ್ಲಿ ಆರೋಗ್ಯ ಮತ್ತು ಶಿಕ್ಷಣದ ಗ್ಯಾರಂಟಿಯನ್ನು ಕಾಂಗ್ರೆಸ್ ಸರ್ಕಾರ ನೀಡುತ್ತಿದೆ. ಗ್ಯಾರಂಟಿಗಳನ್ನು ನೀಡಿದ್ದು ಚುನಾವಣೆಗಲ್ಲ. ಜನರ ಬದುಕಿನಲ್ಲಿ ಬದಲಾವಣೆ ತರಲು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಶಿವಾಜಿನಗರದ ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, “ಕರ್ನಾಟಕವನ್ನು ಹಸಿವು, ಬಡತನ ಮತ್ತು ಅಸಮಾನತೆ ಮುಕ್ತ ರಾಜ್ಯ ಮಾಡಬೇಕೆಂಬುದು ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರದ ಗುರಿ” ಎಂದರು. “ಸಿದ್ದರಾಮಯ್ಯ ಅವರು ಆರೋಗ್ಯ ಇಲಾಖೆಗೆ ಸಾಕಷ್ಟು ಅನುದಾನ … Continue reading ಐದು ಗ್ಯಾರಂಟಿಗಳ ಜೊತೆ ಶಿಕ್ಷಣ ಮತ್ತು ಆರೋಗ್ಯದ ಗ್ಯಾರಂಟಿ ಸರ್ಕಾರದ ಗುರಿ: ಡಿಸಿಎಂ ಡಿ.ಕೆ.ಶಿವಕುಮಾರ್