Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯ ಸರ್ಕಾರದಿಂದ `PDO’ಗಳ ವರ್ಗಾವಣೆ ಕೌನ್ಸಿಲಿಂಗ್ : ಈ ನಿಯಮಗಳ ಪಾಲನೆ ಕಡ್ಡಾಯ.!

03/09/2025 5:32 PM

ಗಮನಿಸಿ : ʻಸುಕನ್ಯಾ ಸಮೃದ್ಧಿ ಯೋಜನೆʼ ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

03/09/2025 5:18 PM

ವಿಮಾನದಲ್ಲಿ ಕುಡಿದ ಮತ್ತಲ್ಲಿ ‘ಹರ ಹರ ಮಹಾದೇವ್’ ಘೋಷಣೆ ಕೂಗಿದ ವಕೀಲ, “ಅಶಿಸ್ತಿನ ಪ್ರಯಾಣಿಕ” ಜರಿದ ಇಂಡಿಗೋ

03/09/2025 5:05 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಅಲ್ಲಮಪ್ರಭು’ಗಳ ಜನ್ಮಭೂಮಿಯ ಸರ್ವಾಂಗೀಣ ಅಭಿವೃದ್ಧಿಗೆ ‘ಸರ್ಕಾರ ಬದ್ಧ’ – ಸಚಿವ ಮಧು ಬಂಗಾರಪ್ಪ
KARNATAKA

‘ಅಲ್ಲಮಪ್ರಭು’ಗಳ ಜನ್ಮಭೂಮಿಯ ಸರ್ವಾಂಗೀಣ ಅಭಿವೃದ್ಧಿಗೆ ‘ಸರ್ಕಾರ ಬದ್ಧ’ – ಸಚಿವ ಮಧು ಬಂಗಾರಪ್ಪ

By kannadanewsnow0914/01/2024 7:54 PM

ಶಿವಮೊಗ್ಗ: ಅನುಭವ ಮಂಟಪದ ಮೊದಲ ಪೀಠಾಧ್ಯಕ್ಷ ಅಲ್ಲಮಪ್ರಭುಗಳ ಜನ್ಮಭೂಮಿಯ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರ ಬದ್ಧವಾಗಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಶಿರಾಳಕೊಪ್ಪ ಸಮೀಪದ ಬಳ್ಳಿಗಾವಿ(ಅಲ್ಲಮಪ್ರಭುಗಳ ಜನ್ಮಭೂಮಿ)ಹಾಗೂ ಅನಿಮಿಷಾರಣ್ಯರ ಮಾಳಗೊಂಡನಕೊಪ್ಪದ ತಪೋಭೂಮಿಗೆ ಭೇಟಿ ನೀಡಿ ಮಾತನಾಡುತ್ತಿದ್ದರು.

ಹನ್ನೆರಡನೇ ಶತಮಾನದ ಪ್ರಸಿದ್ಧ ಶರಣ ಅಲ್ಲಮಪ್ರಭುಗಳು ಅದ್ವಿತೀಯ ಸಾಧಕರು. ಅವರ ಜೀವನ ಸಂದೇಶಗಳು ಇಂದಿನ ಜನರಿಗೆ ತಲುಪಿಸುವ ಸದುದ್ದೇಶದಿಂದ ಹಾಗೂ ನಮ್ಮ ಕೋರಿಕೆಯಂತೆ ಶಿವಮೊಗ್ಗ ನಗರದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭುಗಳ ಹೆಸರನ್ನು ನಾಮಕರಣ ಗೊಳಿಸಲು ಮಾನ್ಯ ಮುಖ್ಯಮಂತ್ರಿಗಳು ಒಪ್ಪಿಗೆ ಸೂಚಿಸಿದ್ದಾರೆಂದು ಅವರು ನುಡಿದರು.

ವಿಶೇಷವಾಗಿ ಶಿವಮೊಗ್ಗ ಜಿಲ್ಲೆ 12ನೇ ಶತಮಾನದಲ್ಲಿ ಶರಣರ ನೆಲೆವೀಡಾಗಿಯೇ ಪ್ರಸಿದ್ದವಾಗಿತ್ತು. ಅಂತಹ ಮಹಾತ್ಮರ ಪುಣ್ಯಭೂಮಿಯನ್ನು ಗುರುತಿಸಿ ಅಭಿವೃದ್ಧಿಪಡಿಸದಿರುವುದು ನೋವಿನ ಸಂಗತಿ. ಪ್ರಸ್ತುತ ಆಡಳಿತಾರೂಡ ಸರ್ಕಾರ ಈ ಕ್ಷೇತ್ರದ ವಿಕಾಸಕ್ಕೆ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.

ಈ ಕ್ಷೇತ್ರದ ವಿಕಾಸಕ್ಕೆ ಸಂಬಂಧಿಸಿದಂತೆ ಈಗಾಗಲೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದ್ದು ಸರ್ಕಾರದ ಆದೇಶವನ್ನು ನಿರೀಕ್ಷಿಸಲಾಗುತ್ತಿದೆ. ಶರಣರ ಪುಣ್ಯಭೂಮಿಯನ್ನು ಅಭಿವೃದ್ಧಿಪಡಿಸುವ ಮೂಲಕ ಅವರಿಗೆ ಗೌರವ ಸಲ್ಲಿಸಲಾಗುವುದು ಎಂದರು.

‘ಹಾನಗಲ್ ಪ್ರಕರಣ’ ದುಡ್ಡು ಕೊಟ್ಟು ಮುಚ್ಚಿಹಾಕಲು ಯತ್ನ: ಮಾಜಿ ಸಿಎಂ ‘ಬೊಮ್ಮಾಯಿ’ ಗಂಭೀರ ಆರೋಪ

ಬೆಂಗಳೂರಿಗರೇ ಗಮನಿಸಿ: ‘ಕೆರೆ, ಉದ್ಯಾನ, ಹಸಿರು ರಕ್ಷಣೆ’ಗೆ ಈ ಮೂರು ಆ್ಯಪ್ ಬಳಸಿ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯ ಸರ್ಕಾರದಿಂದ `PDO’ಗಳ ವರ್ಗಾವಣೆ ಕೌನ್ಸಿಲಿಂಗ್ : ಈ ನಿಯಮಗಳ ಪಾಲನೆ ಕಡ್ಡಾಯ.!

03/09/2025 5:32 PM1 Min Read

ಗಮನಿಸಿ : ʻಸುಕನ್ಯಾ ಸಮೃದ್ಧಿ ಯೋಜನೆʼ ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

03/09/2025 5:18 PM2 Mins Read

BREAKING : ಧರ್ಮಸ್ಥಳ ಕೇಸ್ : ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ ಮತ್ತೆ 3 ದಿನ ‘SIT’ ಕಸ್ಟಡಿಗೆ

03/09/2025 5:02 PM1 Min Read
Recent News

BIG NEWS : ರಾಜ್ಯ ಸರ್ಕಾರದಿಂದ `PDO’ಗಳ ವರ್ಗಾವಣೆ ಕೌನ್ಸಿಲಿಂಗ್ : ಈ ನಿಯಮಗಳ ಪಾಲನೆ ಕಡ್ಡಾಯ.!

03/09/2025 5:32 PM

ಗಮನಿಸಿ : ʻಸುಕನ್ಯಾ ಸಮೃದ್ಧಿ ಯೋಜನೆʼ ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

03/09/2025 5:18 PM

ವಿಮಾನದಲ್ಲಿ ಕುಡಿದ ಮತ್ತಲ್ಲಿ ‘ಹರ ಹರ ಮಹಾದೇವ್’ ಘೋಷಣೆ ಕೂಗಿದ ವಕೀಲ, “ಅಶಿಸ್ತಿನ ಪ್ರಯಾಣಿಕ” ಜರಿದ ಇಂಡಿಗೋ

03/09/2025 5:05 PM

BREAKING : ಧರ್ಮಸ್ಥಳ ಕೇಸ್ : ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ ಮತ್ತೆ 3 ದಿನ ‘SIT’ ಕಸ್ಟಡಿಗೆ

03/09/2025 5:02 PM
State News
KARNATAKA

BIG NEWS : ರಾಜ್ಯ ಸರ್ಕಾರದಿಂದ `PDO’ಗಳ ವರ್ಗಾವಣೆ ಕೌನ್ಸಿಲಿಂಗ್ : ಈ ನಿಯಮಗಳ ಪಾಲನೆ ಕಡ್ಡಾಯ.!

By kannadanewsnow5703/09/2025 5:32 PM KARNATAKA 1 Min Read

ಬೆಂಗಳೂರು : 2025-26ನೇ ಸಾಲಿನ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ವರ್ಗಾವಣೆ ಪ್ರಕ್ರಿಯೆಯನ್ನು ಕೈಗೊಳ್ಳುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ…

ಗಮನಿಸಿ : ʻಸುಕನ್ಯಾ ಸಮೃದ್ಧಿ ಯೋಜನೆʼ ಗೆ ಅರ್ಜಿ ಸಲ್ಲಿಸುವುದು ಹೇಗೆ? ಬೇಕಾಗುವ ದಾಖಲೆಗಳೇನು? ಇಲ್ಲಿದೆ ಮಾಹಿತಿ

03/09/2025 5:18 PM

BREAKING : ಧರ್ಮಸ್ಥಳ ಕೇಸ್ : ದೂರುದಾರ ಮಾಸ್ಕ್ ಮ್ಯಾನ್ ಚಿನ್ನಯ್ಯ ಮತ್ತೆ 3 ದಿನ ‘SIT’ ಕಸ್ಟಡಿಗೆ

03/09/2025 5:02 PM

ಯುಕೆಪಿ ಹಂತ-3 ಯೋಜನೆ ಸಾಕಾರಕ್ಕೆ ಬದ್ಧ, ಎರಡು- ಮೂರು ದಿನಗಳಲ್ಲಿ ಅಂತಿಮ ತೀರ್ಮಾನ: ಡಿಸಿಎಂ ಡಿ.ಕೆ. ಶಿವಕುಮಾರ್

03/09/2025 4:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.