‘ಕೆರಗೋಡು ಅಶಾಂತಿ’ಗೆ ಸರಕಾರ, ಜಿಲ್ಲಾಧಿಕಾರಿಯೇ ನೇರ ಹೊಣೆ: DC ಅಮಾನತಿಗೆ ‘HDK’ ಆಗ್ರಹ

ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿ ಶಾಂತಿ ಕದಡಲು ಜಿಲ್ಲಾಡಳಿತವೇ ನೇರ ಕಾರಣ ಎಂದು ಗಂಭೀರ ಆರೋಪ ಮಾಡಿದ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು, ಕೂಡಲೇ ಮಂಡ್ಯ ಜಿಲ್ಲಾಧಿಕಾರಿಯನ್ನು ಅಮಾನತು ಮಾಡಬೇಕು ಎಂದು ಒತ್ತಾಯಿಸಿದರು. ಕೆರಗೋಡು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜಂಟಿಯಾಗಿ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಮಾತನಾಡಿದ ಅವರು; ಶಾಂತಿಯಿಂದ ಇದ್ದ ಕೆರಗೋಡು ಗ್ರಾಮದಲ್ಲಿ ಅಶಾಂತಿ ಉಂಟಾಗಿದೆ. ಇದಕ್ಕೆ ಸರಕಾರ ಮತ್ತು ಜಿಲ್ಲಾಧಿಕಾರಿಯೇ ಹೊಣೆ ಎಂದು ದೂರಿದರು. ನಾನು ಸರಕಾರಕ್ಕೆ ನೇರವಾಗಿ ಪ್ರಶ್ನೆ ಕೇಳುತ್ತೇನೆ. … Continue reading ‘ಕೆರಗೋಡು ಅಶಾಂತಿ’ಗೆ ಸರಕಾರ, ಜಿಲ್ಲಾಧಿಕಾರಿಯೇ ನೇರ ಹೊಣೆ: DC ಅಮಾನತಿಗೆ ‘HDK’ ಆಗ್ರಹ