Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

GOOD NEWS : ರಾಜ್ಯದಲ್ಲಿ ಹೊಸ `APL-BPL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ : ಈ ದಾಖಲೆಗಳು ಕಡ್ಡಾಯ

24/10/2025 12:13 PM

BREAKING : ಬೆಂಗಳೂರು ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆ : ಮದ್ಯ ಸೇವಿಸಿದ್ದ 36 ಬಸ್ ಚಾಲಕರ ವಿರುದ್ಧ ಕೇಸ್ ದಾಖಲು.!

24/10/2025 12:10 PM

BREAKING: ಕೊಲ್ಕತ್ತಾ ಖಾಸಗಿ ನರ್ಸಿಂಗ್ ಹೋಂನಲ್ಲಿ ಬೆಂಕಿ ಅವಘಡ: ಒಬ್ಬ ರೋಗಿ ಸಾವು | Firebreaks

24/10/2025 12:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಹೆಚ್ಚಳಕ್ಕೆ ಸರ್ಕಾರ ಒತ್ತು: ಸಚಿವ ಮಧು ಎಸ್ ಬಂಗಾರಪ್ಪ
KARNATAKA

ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯ ಹೆಚ್ಚಳಕ್ಕೆ ಸರ್ಕಾರ ಒತ್ತು: ಸಚಿವ ಮಧು ಎಸ್ ಬಂಗಾರಪ್ಪ

By kannadanewsnow0901/10/2024 4:49 PM

ಶಿವಮೊಗ್ಗ : ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ದೈಹಿಕ ಮತ್ತು ಬೌದ್ಧಿಕ ಸಾಮರ್ಥ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಸರ್ಕಾರ ಮಹತ್ವದ ನಿರ್ಣಯಗಳನ್ನು ಕೈಗೊಂಡು ಅನುಷ್ಠಾನಗೊಳಿಸಿದೆ. ಈ ಕಾರ್ಯಕ್ರಮದ ಭಾಗವಾಗಿ ರಾಜ್ಯದ ಎಲ್ಲಾ ಶಾಲೆಗಳಲ್ಲಿ 01 ರಿಂದ 10ನೇ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಾರದ 06 dinagala kaala ಮಧ್ಯಾಹ್ನದ ಬಿಸಿ ಊಟದ ಜೊತೆಗೆ ಮೊಟ್ಟೆಯನ್ನು ವಿತರಿಸಲಾಗುತ್ತಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್ ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಅನವಟ್ಟಿಯ ಸರ್ಕಾರಿ ಶಾಲಾ ಆವರಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.

ಈ ಕಾರ್ಯಕ್ರಮದ ವ್ಯವಸ್ಥಿತ ಅನುಷ್ಠಾನಕ್ಕಾಗಿ ವಿಪ್ರೊ ಮುಖ್ಯಸ್ಥ ಹಾಗೂ ಪ್ರತಿಸ್ಥಿತ ಅಜೀಮ್ ಪ್ರೇಮ್ ಜಿ ಫೌಂಡೇಶನ್ ನ್ನೊಂದಿಗೆ ಮೂರು ವರ್ಷಗಳ ಅವಧಿಗೆ ಒಡಂಬಡಿಕೆ ಮಾಡಿಕೊಳ್ಳಲಾಗಿದ್ದು,1591ರೂ. ಗಳ ಆರ್ಥಿಕ ನೆರವನ್ನು ಪಡೆದುಕೊಳ್ಳಲಾಗುತ್ತಿದೆ ಎಂದರು.

ಶಿಕ್ಷಣ ಕ್ಷೇತ್ರದಲ್ಲಿ ಅನೇಕ ಮಹತ್ವದ ಬದಲಾವಣೆಗಳನ್ನು ತರಲಾಗುತ್ತಿದ್ದು ಎಸ್ ಎಸ್ ಎಲ್ ಸಿ ಯಲ್ಲಿ ಅನುತ್ತೀರ್ಣರಾಗಿ, ಕಲಿಕೆಯಿಂದ ಹಿಂದುಳಿಯುತ್ತಿದ್ದ ವಿದ್ಯಾರ್ಥಿಗಳಿಗೆ ಹೆಚ್ಚುವರಿಯಾಗಿ ಮೂರು ಬಾರಿ ಪರೀಕ್ಷೆಗೆ ಹಾಜರಾಗಲು ಅವಕಾಶ ಮಾಡಿಕೊಟ್ಟಿದ್ದು ಇದರಿಂದಾಗಿ 63 ಸಾವಿರ ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಯಲ್ಲಿ ಹಾಗೂ 82,000 ವಿದ್ಯಾರ್ಥಿಗಳು ಪಿಯುಸಿಯಲ್ಲಿ ಶಿಕ್ಷಣ ಪಡೆದು ತಮ್ಮ ಶೈಕ್ಷಣಿಕ ಚಟುವಟಿಕೆಯನ್ನು ಮುಂದುವರೆಸಿದ್ದಾರೆ ಎಂಬ ವಿಷಯವನ್ನು ತಿಳಿಸಲು ಹರ್ಷವೆನಿಸಿದೆ ಎಂದರು.

ರಾಜ್ಯದ ಯಾವುದೇ ವಿದ್ಯಾರ್ಥಿಯು ಶಿಕ್ಷಣದಿಂದ ವಂಚಿತರಾಗದಂತೆ ಹಾಗೂ ಕಲಿಕೆಯಿಂದ ಹಿಂದೆ ಸರಿಯದಂತೆ ಕ್ಷೇತ್ರ ಶಿಕ್ಷಣಾಧಿಕಾರಿಗಳು, ಶಿಕ್ಷಕರು ಹಾಗೂ ಪೋಷಕರು ಮತ್ತು ಶಾಲಾಭಿವೃದ್ಧಿ ಸಮಿತಿಯ ಪದಾಧಿಕಾರಿಗಳು ವಿಶೇಷ ಗಮನಹರಿಸುವಂತೆ ಮನವಿ ಮಾಡಿದ ಅವರು ಸಿ ಎಸ್ ಆರ್ ನಿಧಿಯನ್ನು ಬಳಸಿಕೊಂಡು ಶಾಲಾ ವಿದ್ಯಾರ್ಥಿಗಳ ಕ್ರೀಡೆಗೆ ಉತ್ತೇಜನ ನೀಡಲಾಗುತ್ತಿದೆ. ಕಳೆದ ಸಾಲಿನಲ್ಲಿ ಎಸ್. ಎಸ್. ಎಲ್. ಸಿ. ಯಲ್ಲಿ 625 ಅಂಕಗಳೊಂದಿಗೆ ಉನ್ನತ ಶ್ರೇಣಿಯಲ್ಲಿ ಉತ್ತಿರ್ಣರಾದ ವಿದ್ಯಾರ್ಥಿನಿ ಕು. ಅಂಕಿತಾ ಸರ್ಕಾರಿ ಶಾಲೆಯ ವಿದ್ಯಾರ್ಥಿನಿ ಎಂಬುದು ಸಂತೋಷದ ಸಂಗತಿ ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು, ಜನಪ್ರತಿನಿದಿಗಳು ಉಪಸ್ಥಿತರಿದ್ದರು.

BREAKING NEWS: ವಿಧಾನ ಪರಿಷತ್ ಉಪ ಚುನಾವಣೆ: ಬಿಜೆಪಿಯಿಂದ ‘ಕಿಶೋರ್ ಕುಮಾರ್ ಪುತ್ತೂರ್’ಗೆ ಟಿಕೆಟ್ ಘೋಷಣೆ

BREAKING : ಬೆಳಗಾವಿಯಲ್ಲಿ ಹೃದಯ ವಿದ್ರಾವಕ ಘಟನೆ : 17 ತಿಂಗಳ ಮಗುವಿನೊಂದಿಗೆ ಬಾವಿಗೆ ಹಾರಿ ತಾಯಿ ಆತ್ಮಹತ್ಯೆ!

BREAKING: ಜಪ್ತಿ ಮಾಡಿದ್ದ ವಸ್ತು ವಾಪಾಸ್ ನೀಡದೇ ದುರುಪಯೋಗ: ಬೆಂಗಳೂರಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ವಿರುದ್ಧ FIR ದಾಖಲು

Share. Facebook Twitter LinkedIn WhatsApp Email

Related Posts

GOOD NEWS : ರಾಜ್ಯದಲ್ಲಿ ಹೊಸ `APL-BPL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ : ಈ ದಾಖಲೆಗಳು ಕಡ್ಡಾಯ

24/10/2025 12:13 PM2 Mins Read

BREAKING : ಬೆಂಗಳೂರು ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆ : ಮದ್ಯ ಸೇವಿಸಿದ್ದ 36 ಬಸ್ ಚಾಲಕರ ವಿರುದ್ಧ ಕೇಸ್ ದಾಖಲು.!

24/10/2025 12:10 PM1 Min Read

SHOCKING : ಪೋಷಕರೇ ಹುಷಾರ್ : ಆಟವಾಡುವಾಗ ನೀರಿನ ಬಕೆಟ್ ಗೆ ಬಿದ್ದು 1 ವರ್ಷದ ಮಗು ಸಾವು!

24/10/2025 11:57 AM1 Min Read
Recent News

GOOD NEWS : ರಾಜ್ಯದಲ್ಲಿ ಹೊಸ `APL-BPL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ : ಈ ದಾಖಲೆಗಳು ಕಡ್ಡಾಯ

24/10/2025 12:13 PM

BREAKING : ಬೆಂಗಳೂರು ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆ : ಮದ್ಯ ಸೇವಿಸಿದ್ದ 36 ಬಸ್ ಚಾಲಕರ ವಿರುದ್ಧ ಕೇಸ್ ದಾಖಲು.!

24/10/2025 12:10 PM

BREAKING: ಕೊಲ್ಕತ್ತಾ ಖಾಸಗಿ ನರ್ಸಿಂಗ್ ಹೋಂನಲ್ಲಿ ಬೆಂಕಿ ಅವಘಡ: ಒಬ್ಬ ರೋಗಿ ಸಾವು | Firebreaks

24/10/2025 12:01 PM

SHOCKING : ಪೋಷಕರೇ ಹುಷಾರ್ : ಆಟವಾಡುವಾಗ ನೀರಿನ ಬಕೆಟ್ ಗೆ ಬಿದ್ದು 1 ವರ್ಷದ ಮಗು ಸಾವು!

24/10/2025 11:57 AM
State News
KARNATAKA

GOOD NEWS : ರಾಜ್ಯದಲ್ಲಿ ಹೊಸ `APL-BPL’ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಮತ್ತೆ ಆರಂಭ : ಈ ದಾಖಲೆಗಳು ಕಡ್ಡಾಯ

By kannadanewsnow5724/10/2025 12:13 PM KARNATAKA 2 Mins Read

ಬೆಂಗಳೂರು: ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಈಗ ಮತ್ತೆ ಅವಕಾಶ ನೀಡಲಾಗಿದೆ. ಬಿಪಿಎಲ್ ಕಾರ್ಡ್​​ಗಳಿಗೆ ಅರ್ಜಿ ಸಲ್ಲಿಸಲು ಆಹಾರ…

BREAKING : ಬೆಂಗಳೂರು ಸಂಚಾರ ಪೊಲೀಸರ ವಿಶೇಷ ಕಾರ್ಯಾಚರಣೆ : ಮದ್ಯ ಸೇವಿಸಿದ್ದ 36 ಬಸ್ ಚಾಲಕರ ವಿರುದ್ಧ ಕೇಸ್ ದಾಖಲು.!

24/10/2025 12:10 PM

SHOCKING : ಪೋಷಕರೇ ಹುಷಾರ್ : ಆಟವಾಡುವಾಗ ನೀರಿನ ಬಕೆಟ್ ಗೆ ಬಿದ್ದು 1 ವರ್ಷದ ಮಗು ಸಾವು!

24/10/2025 11:57 AM

ALERT : ಪೋಷಕರೇ ಎಚ್ಚರ : ಆಟವಾಡುವಾಗ ನೀರಿನ ಬಕೆಟ್ ಗೆ ಬಿದ್ದು 1 ವರ್ಷದ ಮಗು ಸಾವು!

24/10/2025 11:53 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.