ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ‘800’ ರೈತ ಕುಟುಂಬಗಳಿಗೆ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ: ವೇದವ್ಯಾಸ ಕಾಮತ್

ಮಂಗಳೂರು : ಇದುವರೆಗೂ ರಾಜ್ಯದಲ್ಲಿ ಸುಮಾರು 800ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಆದರೆ ಆತ್ಮಹತ್ಯೆ ಮಾಡಿಕೊಂಡ ರೈತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ ಯಾವುದೇ ಪರಿಹಾರ ವಿತರಣೆಯಾಗಿಲ್ಲ ಎಂದು ಮಂಗಳೂರು ಬಿಜೆಪಿ ಶಾಸಕ ಶಾಸಕ ವೇದವ್ಯಾಸ ಕಾಮತ್ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ಗಮನಿಸಿ: ಕೊಂಕಣ ರೈಲ್ವೆಯಿಂದ ‘ಮಾನ್ಸೂನ್ ರೈಲು ವೇಳಾಪಟ್ಟಿ’ ಜಾರಿ, ಇಲ್ಲಿದೆ ಡೀಟೆಲ್ಸ್ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲ ನಿರ್ವಹಿಸುವಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲವಾಗಿದೆ ಮಂಗಳೂರು ದಕ್ಷಿಣ ಕ್ಷೇತ್ರ ಶಾಸಕ ವೇದವ್ಯಾಸ ಕಾಮತ್ … Continue reading ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ ‘800’ ರೈತ ಕುಟುಂಬಗಳಿಗೆ ಸರ್ಕಾರ ಯಾವುದೇ ಪರಿಹಾರ ನೀಡಿಲ್ಲ: ವೇದವ್ಯಾಸ ಕಾಮತ್