BIGG NEWS : SC,ST ಮೀಸಲಾತಿ ಹೆಚ್ಚಳ : ಕಾನೂನು ರಕ್ಷಣೆ ಕೊಡಲು ಶೆಡ್ಯೂಲ್ 9 ರಡಿ ಸೇರಿಸುತ್ತೇವೆ : ಸಿಎಂ ಬೊಮ್ಮಾಯಿ |Basavaraj Bommai

ಬೆಂಗಳೂರು: ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿ ಹೆಚ್ಚಳ ಮಾಡುವುದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದ್ದು, ಈ ಮೂಲಕ ನ್ಯಾಯಮೂರ್ತಿ ನಾಗಮೋಹನ್‌ ದಾಸ್‌ ಅವರ ವರದಿಯನ್ನು ಒಪ್ಪಿಕೊಂಡಿದೆ. “SC ಮೀಸಲಾತಿಯನ್ನು ಶೇ 15 ರಿಂದ ಶೇ 17ಕ್ಕೆ ಹೆಚ್ಚಿಸಲು ಮತ್ತು ST ಮೀಸಲಾತಿಯನ್ನು ಶೇ 3ರಿಂದ ಶೇ 7ಕ್ಕೆ ಹೆಚ್ಚಿಸಲು ಶಿಫಾರಸು ಮಾಡಿದೆ.       ಸರ್ವಪಕ್ಷ ಸಭೆಯಲ್ಲಿ ತೀರ್ಮಾಣ ಮಾಡಿದ ಹಾಗೆ ಇಂದು ಸಂಪುಟ ಸಭೆಯಲ್ಲಿ ನ್ಯಾ.ನಾಗಮೋಹನ್ ದಾಸ್ ಸಮಿತಿಯ ವರದಿಗೆ … Continue reading BIGG NEWS : SC,ST ಮೀಸಲಾತಿ ಹೆಚ್ಚಳ : ಕಾನೂನು ರಕ್ಷಣೆ ಕೊಡಲು ಶೆಡ್ಯೂಲ್ 9 ರಡಿ ಸೇರಿಸುತ್ತೇವೆ : ಸಿಎಂ ಬೊಮ್ಮಾಯಿ |Basavaraj Bommai