ಗಣೇಶ ಹಬ್ಬದ ಪ್ರಸಾದಕ್ಕೂ ಆದೇಶ ಹೊರಡಿಸಿದ ಸರ್ಕಾರ : ವಿಘ್ನಾದೇಶ ಹೊರಡಿಸುವ ಹಕೀಕತ್ತು ಏನಿದೆ? : ಬಿಜೆಪಿ ಪ್ರಶ್ನೆ

ಬೆಂಗಳೂರು : ಗಣೇಶ ಹಬ್ಬದ ಸಂದರ್ಭದಲ್ಲಿ ಪೆಂಡಾಲ್​ನಲ್ಲಿ ಪ್ರಸಾದ ತಯಾರಿಸುವ ಸಂಬಂಧ ರಾಜ್ಯ ಕಾಂಗ್ರೆಸ್ ಸರ್ಕಾರದ ಆದೇಶ ವಿರೋಧಿಸಿ ಬಿಜೆಪಿಯಿಂದ ಟ್ವೀಟ್ ಮಾಡಲಾಗಿದೆ. ಪರವಾನಗಿ ಪಡೆದವರಿಂದ ಮಾತ್ರ ಪ್ರಸಾದ ತಯಾರಿಸುವಂತೆ ಆದೇಶಿಸಲಾಗಿದ್ದು, ಸ್ಕ್ಯಾಮ್ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ ಎಂದು ಬಿಜೆಪಿ ವಾಗ್ದಾಳಿ ಮಾಡಿದೆ. ಈ ಕುರಿತು ಬಿಜೆಪಿ ಟ್ವೀಟ್ ಮಾಡಿದ್ದೂ, ಸ್ಕ್ಯಾಮ್ ಸಿದ್ದರಾಮಯ್ಯನವರ ಓಲೈಕೆ ರಾಜಕಾರಣ ಪರಾಕಾಷ್ಠೆ ಮುಟ್ಟಿದೆ. ಗಣಪತಿ ಮೂರ್ತಿ ಪ್ರತಿಷ್ಠಾಪಿಸುವ ಪೆಂಡಾಲ್ ಗಳಲ್ಲಿ ದೇವರ ಪ್ರಸಾದವನ್ನು FSSAI ಪರವಾನಗಿ ಪಡೆದಿರುವ ವ್ಯಕ್ತಿ, … Continue reading ಗಣೇಶ ಹಬ್ಬದ ಪ್ರಸಾದಕ್ಕೂ ಆದೇಶ ಹೊರಡಿಸಿದ ಸರ್ಕಾರ : ವಿಘ್ನಾದೇಶ ಹೊರಡಿಸುವ ಹಕೀಕತ್ತು ಏನಿದೆ? : ಬಿಜೆಪಿ ಪ್ರಶ್ನೆ