ಜಾತಿ ಜನ ಗಣತಿ ಸರ್ಕಾರ ಮರು ಪರಿಶೀಲನೆ ಮಾಡುವ ಅಗತ್ಯವಿದೆ: ಶ್ರೀ ನಂಜಾವಧೂತ ಸ್ವಾಮೀಜಿ

ತುಮಕೂರು: ಜಾತಿ ಜನ ಗಣತಿ ಸರ್ಕಾರ ಮರು ಪರಿಶೀಲನೆ ಮಾಡುವ ಅಗತ್ಯವಿದೆ ಎಂಬುದಾಗಿ ಶ್ರೀ ನಂಜಾವಧೂತ ಸ್ವಾಮೀಜಿ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಪಟ್ಟನಾಯಕನಹಳ್ಳಿ ಗ್ರಾಮದ ಐತಿಹಾಸಿಕ ಪ್ರಸಿದ್ಧ ಶ್ರೀ ಗುರುಗುಂಡ ಬ್ರಹ್ಮೇಶ್ವರ ಸ್ವಾಮಿ ಮಠದಲ್ಲಿ ಶರನ್ನವರಾತ್ರಿ ಅಂಗವಾಗಿ ಸೋಮವಾರ ನಡೆದ ಧರ್ಮ ಧ್ವಜ ಪ್ರತಿಷ್ಠಾಪನ ಮಹೋತ್ಸವದಲ್ಲಿ ಪಾಲ್ಗೊಂಡು ರಾಜ್ಯ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ಜಾತಿ ಜನ ಗಣತಿ ವರದಿ ಮರು ಪರಿಶೀಲಿಸಬೇಕೆಂದು ಅಗ್ರಹಿಸಿದರು. ರಾಜ್ಯದಲ್ಲಿರುವ ಒಕ್ಕಲಿಗ ಮತ್ತು ಲಿಂಗಾಯಿತ ಸೇರಿದಂತೆ ಹಲವಾರು … Continue reading ಜಾತಿ ಜನ ಗಣತಿ ಸರ್ಕಾರ ಮರು ಪರಿಶೀಲನೆ ಮಾಡುವ ಅಗತ್ಯವಿದೆ: ಶ್ರೀ ನಂಜಾವಧೂತ ಸ್ವಾಮೀಜಿ