BREAKING: ಮೇ.15ರವರೆಗೆ ಭಾರತದ 24 ವಿಮಾನ ನಿಲ್ದಾಣ ಮುಚ್ಚುವಿಕೆ ಮುಂದುವರೆಸಿ ಕೇಂದ್ರ ಸರ್ಕಾರ ಆದೇಶ

ನವದೆಹಲಿ: ಆಪರೇಷನ್ ಸಿಂಧೂರ್ ಮತ್ತು ಪಾಕಿಸ್ತಾನದ ಮಿಲಿಟರಿಯ ವಿಫಲ ಡ್ರೋನ್ ದಾಳಿಯ ನಂತರ ಭಾರತ ಮತ್ತು ಪಾಕ್ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮೇ 15 ರಂದು ಬೆಳಿಗ್ಗೆ 5:20 ರವರೆಗೆ ದೇಶಾದ್ಯಂತ 24 ವಿಮಾನ ನಿಲ್ದಾಣಗಳನ್ನು ಮುಚ್ಚಿದೆ. ಚಂಡೀಗಢ, ಶ್ರೀನಗರ, ಅಮೃತಸರ, ಲುಧಿಯಾನ, ಭುಂಟರ್, ಕಿಶನ್ಗಢ, ಪಟಿಯಾಲ, ಶಿಮ್ಲಾ, ಜೈಸಲ್ಮೇರ್, ಪಠಾಣ್ಕೋಟ್, ಜಮ್ಮು, ಬಿಕಾನೇರ್, ಲೇಹ್, ಪೋರ್ಬಂದರ್ ಮತ್ತು ಇತರ ನಗರಗಳಲ್ಲಿ ವಿಮಾನ ನಿಲ್ದಾಣಗಳನ್ನು ಮೇ 15 ರವರೆಗೆ ಮುಚ್ಚಲಾಗುವುದು ಎಂದು ಶುಕ್ರವಾರ … Continue reading BREAKING: ಮೇ.15ರವರೆಗೆ ಭಾರತದ 24 ವಿಮಾನ ನಿಲ್ದಾಣ ಮುಚ್ಚುವಿಕೆ ಮುಂದುವರೆಸಿ ಕೇಂದ್ರ ಸರ್ಕಾರ ಆದೇಶ