BIG BREAKING NEWS: ರಾಜ್ಯದ ನೂತನ ವಿವಿಗೆ ಕುಲಪತಿ ನೇಮಕಕ್ಕೆ ಶೋಧನ ಸಮಿತಿ ರಚಿಸಿ ಸರ್ಕಾರ ಆದೇಶ

ಬೆಂಗಳೂರು: ಇತ್ತೀಚೆಗೆ ರಾಜ್ಯ ಸರ್ಕಾರದಿಂದ 7 ನೂತನ ವಿವಿಗಳ ರಚನೆಯ ಘೋಷಣೆ ಮಾಡಲಾಗಿತ್ತು. ಇದೀಗ ರಾಜ್ಯ ಸರ್ಕಾರ ( Karnataka Government ) ಈ ನೂತನ ವಿವಿಗಳಿಗೆ ಕುಲಪತಿ ನೇಮಕಕ್ಕೆ ( Appointment of Vice-Chancellor ) ಶೋಧನಾ ಸಮಿತಿಯನ್ನು ರಚನೆ ಮಾಡಿ ಆದೇಶಿಸಿದೆ. ಪ್ರಧಾನಿ ಮೋದಿ ಪ್ರಯಾಣಕ್ಕೆ ರಸ್ತೆ ಮಾಡಿದ್ದಾರೆಯೇ ಹೊರತು ಜನರ ಅನುಕೂಲಕ್ಕೆ ಮಾಡಿಲ್ಲ – DKS ಈ ಕುರಿತಂತೆ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದೆ. ರಾಜ್ಯದಲ್ಲಿನ ನೂತನ ವಿವಿಗಳಾಗಿರುವಂತ ಚಾಮರಾಜನಗರ, ಬೀದರ್, ಹಾವೇರಿ, … Continue reading BIG BREAKING NEWS: ರಾಜ್ಯದ ನೂತನ ವಿವಿಗೆ ಕುಲಪತಿ ನೇಮಕಕ್ಕೆ ಶೋಧನ ಸಮಿತಿ ರಚಿಸಿ ಸರ್ಕಾರ ಆದೇಶ