Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 8 ಲಕ್ಷ `BPL ರೇಷನ್ ಕಾರ್ಡ್’ ರದ್ದು.!

08/09/2025 12:15 PM

ದೆಹಲಿಯ ಕೆಂಪು ಕೋಟೆಯಿಂದ ಕದ್ದಿದ್ದ 1 ಕೋಟಿ ರೂ. ಮೌಲ್ಯದ ಕಲಶ ಹಾಪುರದಲ್ಲಿ ಪತ್ತೆ : ಓರ್ವ ಅರೆಸ್ಟ್

08/09/2025 11:56 AM

BIG NEWS : ರಾಜ್ಯದಲ್ಲಿ ‘ಮೊಘಲ್ ಪ್ರೇರಣೆಯ’ ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ : ಬಿವೈ ವಿಜಯೇಂದ್ರ ಕಿಡಿ

08/09/2025 11:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » IPS ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು: JDS ಆಗ್ರಹ
KARNATAKA

IPS ಅಧಿಕಾರಿ ಎಂ.ಚಂದ್ರಶೇಖರ್ ಅಕ್ರಮಗಳ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಬೇಕು: JDS ಆಗ್ರಹ

By kannadanewsnow0929/09/2024 12:21 PM

ಬೆಂಗಳೂರು: ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರ ಅಕ್ರಮಗಳ ಬಗ್ಗೆಯೂ ಸರ್ಕಾರ ಸೂಕ್ತ ತನಿಖೆ ನಡೆಸಬೇಕು. ಐಪಿಎಸ್ ಅಸೋಷಿಯೇಷನ್ ಮತ್ತು ಕೇಂದ್ರ ಗೃಹ ಇಲಾಖೆಯು ಈ IPS ಅಧಿಕಾರಿಯ ಮೇಲೆ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಕರ್ನಾಟಕ ಜೆಡಿಎಸ್ ಆಗ್ರಹಿಸಿದೆ.

ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್, “ಕಳ್ಳನ ಮನಸ್ಸು ಹುಳ್ಳಳ್ಳಗೆ”.., ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು… ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳು ಮಟ್ಟದ, ಅವಹೇಳನಕಾರಿ ಪದಗಳನ್ನು ಬಳಸಿ ಉತ್ತರಿಸಿದ್ದೀರಿ ಎಂದಿದೆ.

ನಿಮ್ಮ ಅಕ್ರಮ, ಭ್ರಷ್ಟಾಚಾರಗಳನ್ಮು ದಾಖಲೆಗಳ ಸಮೇತ ಮಾಧ್ಯಮಗಳ ಮುಂದೆ ಬಯಲು ಮಾಡಿದ್ದು ಅಪರಾಧವೇ ..? ಅದಕ್ಕೆ ಕೇಂದ್ರ ಸಚಿವರ ಕುರಿತು ನೀವು ಕೀಳು ಮಟ್ಟದ ಪದ ಬಳಸಿರುವುದು ಅಕ್ಷಮ್ಯ.. ನೀವೊಬ್ಬ ಐಪಿಎಸ್ ಅಧಿಕಾರಿಯಾಗಿರಲು ಅನರ್ಹ. ಭೂ ವ್ಯವಹಾರವೊಂದರಲ್ಲಿ 20 ಕೋಟಿಗೆ ಬೇಡಿಕೆ ಇಟ್ಟಿದ್ದ ಕಡು ಭ್ರಷ್ಟ ಅಧಿಕಾರಿ ನೀವೇ ಅಲ್ಲವೇ..? ಈ ಸಂಬಂಧ ನಿಮ್ಮ ವಿರುದ್ಧ ಇನ್ಸ್ ಪೆಕ್ಟರ್ ಒಬ್ಬರು ದೂರು ನೀಡಿದ್ದಾರೆ ಎಂದು ಹೇಳಿದೆ.

ಬೆಂಗಳೂರಿನಲ್ಲಿ ನಿಮ್ಮ ಪತ್ನಿ ಹೆಸರಿನಲ್ಲಿ ರಾಜಕಾಲುವೆ ಮೇಲೆ ನಿರ್ಮಿಸುತ್ತಿರುವ ಬಹು ಮಹಡಿಯ ವಾಣಿಜ್ಯ ಕಟ್ಟಡವನ್ನು ಎಷ್ಟು ಕೋಟಿ ಲಂಚ ಪಡೆದು ಕಟ್ಟುತ್ತಿದ್ದೀರಿ ತಿಳಿಸುವಿರಾ? ಕೆರೆಯನ್ನು ಒತ್ತುವರಿ ಮಾಡಿಕೊಂಡಿರುವ ಅಕ್ರಮಗಳ ಬಗ್ಗೆಯೂ ತನಿಖೆ ನಡೆಯಬೇಕಲ್ಲವೇ..? ಎಂದು ಪ್ರಶ್ನಿಸಿದೆ.

ಲೋಕಾಯುಕ್ತ ವಿಶೇಷ ತನಿಖಾ ದಳದ ಎಡಿಜಿಪಿಯಾಗಿರುವ ಎಂ. ಚಂದ್ರಶೇಖರ್ ಓರ್ವ ಭ್ರಷ್ಟ ಅಧಿಕಾರಿ ಈತನ ವಿರುದ್ಧ ಹಲವು ದೂರುಗಳು ದಾಖಲಾಗಿದ್ದು ಆರೋಪ ಪಟ್ಟಿ ಕೂಡ ಸಲ್ಲಿಕೆಯಾಗಿವೆ. ಹಲವು ಅಪರಾಧ ಮಾಡಿರುವ ಇಂತಹ ಕಳಂಕಿತ ಅಧಿಕಾರಿಗಳಿಂದ ಮುಕ್ತ, ನ್ಯಾಯ ಸಮ್ಮತ, ಪಾರದರ್ಶಕ ತನಿಖೆ ಅಸಾಧ್ಯ…ಮಾನ್ಯ ಗೃಹ ಸಚಿವ‌ ಡಾ.ಜಿ ಪರಮೇಶ್ವರ್ ಅವರೇ, ಕೇಂದ್ರ ಸಚಿವರಾದ ಹೆಚ್.ಡಿ ಕುಮಾರಸ್ವಾಮಿ ಅವರ ಬಗ್ಗೆ ಕೀಳು ಮಟ್ಟದ ಪದ ಬಳಸಿರುವ ಈ ಭ್ರಷ್ಟ ಅಧಿಕಾರಿ ವಿರುದ್ಧ ಕ್ರಮ ಜರುಗಿಸಿ ಎಂದು ಆಗ್ರಹಿಸಿದೆ.

“ಕಳ್ಳನ ಮನಸ್ಸು ಹುಳ್ಳಳ್ಳಗೆ”..,

ಐಪಿಎಸ್ ಅಧಿಕಾರಿ ಎಂ. ಚಂದ್ರಶೇಖರ್ ಅವರೇ ನಿಮ್ಮ ಮೇಲಿನ ಆರೋಪಗಳು ನಿಜವಲ್ಲವಾದರೇ, ಕಾನೂನಿನಡಿಯಲ್ಲಿ ಉತ್ತರ ನೀಡಬಹುದಿತ್ತು…

ಅದನ್ನು ಬಿಟ್ಟು ನೀವೊಬ್ಬ ಐಪಿಎಸ್ ಅಧಿಕಾರಿ ಎಂಬುದನ್ನು ಮರೆತು, ಕೇಂದ್ರ ಸಚಿವರಾದ ಶ್ರೀ ಹೆಚ್.ಡಿ. ಕುಮಾರಸ್ವಾಮಿ ಅವರು ವಿರುದ್ಧ ಹತಾಶೆ, ಸಿಟ್ಟು, ಆಕ್ರೋಶದಿಂದ ಕೀಳು…

— Janata Dal Secular (@JanataDal_S) September 29, 2024

BIG NEWS: ಮೈಸೂರು ರೇವ್ ಪಾರ್ಟಿ ವಿಚಾರ: ಪೊಲೀಸರು ಕಾನೂನು ಕ್ರಮ ಕೈಗೊಳ್ಳುತ್ತಾರೆ- ಸಿಎಂ ಸಿದ್ಧರಾಮಯ್ಯ

ಅತ್ಯಾಚಾರ ಆರೋಪ ಪ್ರಕರಣ: ಶಾಸಕ ಮುನಿರತ್ನಗೆ ಸೇರಿದ 11 ಕಡೆ ‘SIT’ ದಾಳಿ, ಮಹತ್ವದ ದಾಖಲೆ ವಶಕ್ಕೆ

Share. Facebook Twitter LinkedIn WhatsApp Email

Related Posts

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 8 ಲಕ್ಷ `BPL ರೇಷನ್ ಕಾರ್ಡ್’ ರದ್ದು.!

08/09/2025 12:15 PM1 Min Read

BIG NEWS : ರಾಜ್ಯದಲ್ಲಿ ‘ಮೊಘಲ್ ಪ್ರೇರಣೆಯ’ ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ : ಬಿವೈ ವಿಜಯೇಂದ್ರ ಕಿಡಿ

08/09/2025 11:49 AM1 Min Read

ಮದ್ದೂರಲ್ಲಿ ಪ್ರತಿಭಟನೆ ವೇಳೆ ಮಸೀದಿ ಮೇಲೆ ಕಲ್ಲು ತೂರಾಟ : ಗುಂಪು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್

08/09/2025 11:24 AM1 Min Read
Recent News

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 8 ಲಕ್ಷ `BPL ರೇಷನ್ ಕಾರ್ಡ್’ ರದ್ದು.!

08/09/2025 12:15 PM

ದೆಹಲಿಯ ಕೆಂಪು ಕೋಟೆಯಿಂದ ಕದ್ದಿದ್ದ 1 ಕೋಟಿ ರೂ. ಮೌಲ್ಯದ ಕಲಶ ಹಾಪುರದಲ್ಲಿ ಪತ್ತೆ : ಓರ್ವ ಅರೆಸ್ಟ್

08/09/2025 11:56 AM

BIG NEWS : ರಾಜ್ಯದಲ್ಲಿ ‘ಮೊಘಲ್ ಪ್ರೇರಣೆಯ’ ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ : ಬಿವೈ ವಿಜಯೇಂದ್ರ ಕಿಡಿ

08/09/2025 11:49 AM

BREAKING : ಮನೆಯಲ್ಲಿ `AC’ ಸ್ಪೋಟಗೊಂಡು ಒಂದೇ ಕುಟುಂಬದ ಮೂವರು ಸಾವು.!

08/09/2025 11:44 AM
State News
KARNATAKA

ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 8 ಲಕ್ಷ `BPL ರೇಷನ್ ಕಾರ್ಡ್’ ರದ್ದು.!

By kannadanewsnow5708/09/2025 12:15 PM KARNATAKA 1 Min Read

ಬೆಂಗಳೂರು : ರಾಜ್ಯಾದ್ಯಂತ ಬರೋಬ್ಬರಿ 12,68,097 ಅನುಮಾನಾಸ್ಪದ ರೇಷನ್ ಕಾರ್ಡ್‌ಗಳನ್ನು ಪತ್ತೆ ಮಾಡಲಾಗಿದೆ. ಈ ಪೈಕಿ 8 ಲಕ್ಷ ರೇಷನ್…

BIG NEWS : ರಾಜ್ಯದಲ್ಲಿ ‘ಮೊಘಲ್ ಪ್ರೇರಣೆಯ’ ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ : ಬಿವೈ ವಿಜಯೇಂದ್ರ ಕಿಡಿ

08/09/2025 11:49 AM

ಮದ್ದೂರಲ್ಲಿ ಪ್ರತಿಭಟನೆ ವೇಳೆ ಮಸೀದಿ ಮೇಲೆ ಕಲ್ಲು ತೂರಾಟ : ಗುಂಪು ಚದುರಿಸಲು ಪೊಲೀಸರಿಂದ ಲಾಠಿ ಚಾರ್ಜ್

08/09/2025 11:24 AM

ಏರ್ ಪೋರ್ಟ್ ನಲ್ಲಿ ‘ಮಲ್ಲಿಗೆ ಹೂ’ ಮುಡಿದು ಬಂದ ನಟಿ ‘ನವ್ಯಾ ನಾಯರ್’ ಗೆ 1.14 ಲಕ್ಷ ರೂ. ದಂಡ |WATCH VIDEO

08/09/2025 11:14 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.