ಮತದಾರರ ಮಾಹಿತಿಯನ್ನು ಖಾಸಗಿ ಕಂಪನಿ ಮೂಲಕ ಸರ್ಕಾರ ಕದಿಯುತ್ತಿದೆ: ಕಾಂಗ್ರೆಸ್‌ನಿಂದ ಗಂಭೀರ ಆರೋಪ

ಬೆಂಗಳೂರು: ಜನರ ಮತವನ್ನೇ ಕಳ್ಳತನ ಮಾಡಲು ಹೊರಟಿದೆ, ಕರ್ನಾಟಕ ಸಿಎಂ ಬಸವರಾಜ ಬೊಮ್ಮಾಯಿ, ಬಿಬಿಎಂಪಿ ಅಧಿಕಾರಿಗಳು ಮತ್ತು ರಾಜ್ಯ ಚುನಾವಣಾ ಆಯೋಗವು ಮತದಾರರ ದತ್ತಾಂಶಗಳ ಕಳ್ಳತನ, ವಂಚನೆ ಹಾಕುವಿಕೆಗೆ ಕಾರಣವಾಗಿದೆ ಎಂದು ಕಾಂಗ್ರೆಸ್ ನಾಯಕ ರಣದೀಪ್ ಸುರ್ಜೇವಾಲಾ ಗುರುವಾರ ಆರೋಪಿಸಿದ್ದಾರೆ. ಇದೇ ವೇಳೆ ಸುರ್ಜೇವಾಲಾ, ಮತದಾರರಿಂದ ದತ್ತಾಂಶಗಳನ್ನು ಸಂಗ್ರಹಿಸಲು ಅಧಿಕಾರಿಗಳು ಚುನಾವಣಾ ಸಂಸ್ಥೆಯ ಅಧಿಕಾರಿಗಳಂತೆ ನಟಿಸುತ್ತಿದ್ದಾರೆ ಎಂದು ಹೇಳಿದ್ದಾರೆ. ಇದೇ ವೇಳೆ ಮತದಾರರ ಪಟ್ಟಿ ನವೀಕರಣಕ್ಕೆ ನೀಡಿದ್ದ ಅಧಿಕಾರ ದುರ್ಬಳಕೆ ಮಾಡಲಾಗಿದೆ ಎನ್ನುವ ಗಂಭೀರ ಆರೋಪ ರಾಜ್ಯ … Continue reading ಮತದಾರರ ಮಾಹಿತಿಯನ್ನು ಖಾಸಗಿ ಕಂಪನಿ ಮೂಲಕ ಸರ್ಕಾರ ಕದಿಯುತ್ತಿದೆ: ಕಾಂಗ್ರೆಸ್‌ನಿಂದ ಗಂಭೀರ ಆರೋಪ