BREAKING NEWS: ಆ.15ರಂದು ಸರ್ಕಾರದಿಂದಲೇ ‘ಚಾಮರಾಜಪೇಟೆ ಈದ್ಗಾ ಮೈದಾನ’ದಲ್ಲಿ ‘ಧ್ವಜಾರೋಹಣ’ – ಸಚಿವ ಆರ್ ಅಶೋಕ್ ಘೋಷಣೆ

ಬೆಂಗಳೂರು: ತೀವ್ರ ವಿವಾದಕ್ಕೆ ಕಾರಣವಾಗಿರುವಂತ ನಗರದ ಚಾಮರಾಜಪೇಟೆಯಲ್ಲಿರುವಂತ ಈದ್ಗಾ ಮೈದಾನದಲ್ಲಿಯೇ, ರಾಜ್ಯ ಸರ್ಕಾರದಿಂದ ಧ್ವಜಾರೋಹಣವನ್ನು ( Flag Hoisting ) ಆಗಸ್ಟ್ 15ರಂದು ನೆರವೇರಿಸಲಾಗುತ್ತದೆ ಎಂಬುದಾಗಿ ಕಂದಾಯ ಸಚಿವ ಆರ್ ಅಶೋಕ್ ( Minister R Ashok ) ಘೋಷಣೆ ಮಾಡಿದ್ದಾರೆ. BIGG NEWS : ಸಾರ್ವಜನಿಕರ ಗಮನಕ್ಕೆ : `ಶಾಂತಿಸಾಗರ’ ಸುತ್ತಮುತ್ತಾ ಜನರ ಓಡಾಟಕ್ಕೆ ನಿಷೇಧ ಈ ಕುರಿತಂತೆ ಇಂದು ಪೊಲೀಸರೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜಪೇಟೆಯ ಈದ್ಗಾ ಮೈದಾನ ಕಂದಾಯ … Continue reading BREAKING NEWS: ಆ.15ರಂದು ಸರ್ಕಾರದಿಂದಲೇ ‘ಚಾಮರಾಜಪೇಟೆ ಈದ್ಗಾ ಮೈದಾನ’ದಲ್ಲಿ ‘ಧ್ವಜಾರೋಹಣ’ – ಸಚಿವ ಆರ್ ಅಶೋಕ್ ಘೋಷಣೆ