BIGG NEWS: ಸರ್ಕಾರ ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೆ: ಸಚಿವ ಗೋವಿಂದ ಕಾರಜೋಳ

ಬಾಗಲಕೋಟೆ: ಸಿದ್ದರಾಮಯ್ಯ ಹೇಳಲಿ, ಜವಾಬ್ದಾರಿಯ ನಾಯಕರಿದ್ದಾರೆ. ಅವರು ಏನ್​ ಹೇಳಬೇಕಾಗಿದೆಯೋ ಅದನ್ನು ಹೇಳಲಿ, ಜನರಿಗೆ ಏನು ಸಂದೇಶ ಕೊಡ್ತಾರೆ ಕೊಡಲಿ ಎಂದು ಆರೋಪಕ್ಕೆ ಕಾರಜೋಳ ಪ್ರತಿಕ್ರಿಯಿಸಿದರು. BIGG NEWS: ಕೇತುಗ್ರಸ್ಥ ಸೂರ್ಯ ಗ್ರಹಣ; ಅ. 25ರಂದು ಶ್ರೀ ಕ್ಷೇತ್ರ ಘಾಟಿ ದೇಗುಲ ಬಂದ್   ಎಐಸಿಸಿಗೆ ಖರ್ಗೆ ಅಧ್ಯಕ್ಷರಾಗೋ ವಿಚಾರವಾಗಿ ಮಾತನಾಡಿದ ಕಾರಜೋಳ, ಇನ್ನು ಆಯ್ಕೆ ಇಂದು ಮತದಾನ ಆಗಿದೆ. 19ಕ್ಕೆ ರಿಸಲ್ಟ್ ಬರುತ್ತೆ, ಬಂದ ಮೇಲೆ ಹೇಳ್ತೀನಿ. ಖರ್ಗೆ ಎಐಸಿಸಿ ಅಧ್ಯಕ್ಷರಾಗೋದರಿಂದ ಯಾವುದೇ ಪರಿಣಾಮ ಬೀರಲು … Continue reading BIGG NEWS: ಸರ್ಕಾರ ಎಲ್ಲ ವರ್ಗದವರಿಗೆ ನ್ಯಾಯ ಕೊಡುವ ಕೆಲಸ ಮಾಡುತ್ತೆ: ಸಚಿವ ಗೋವಿಂದ ಕಾರಜೋಳ