‘ಗ್ರಾಮ ಪಂಚಾಯ್ತಿ ಗ್ರಂಥಾಲಯ’ಗಳನ್ನು ‘ಅರಿವು ಕೇಂದ್ರ’ಗಳಾಗಿ ಪರಿವರ್ತನೆ- ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಮನುಷ್ಯ ಪ್ರಗತಿ ಹೊಂದಲು ಅವನಲ್ಲಿ ಕುತೂಹಲ ಇರಬೇಕು, ಅಧ್ಯಯನದಿಂದ ಕುತೂಹಲಗಳಿಗೆ ಉತ್ತರ ದೊರಕುವುದರಿಂದ ಗ್ರಾಮೀಣ ಗ್ರಂಥಾಲಯಗಳನ್ನು ʼಅರಿವು ಕೇಂದ್ರʼಗಳೆಂದು ಹೆಸರಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ ರಾಜ್‌ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದರು.  ಸಚಿವರು ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ, ಪಂಚಾಯತ್ ರಾಜ್ ಆಯುಕ್ತಾಲಯದ ವತಿಯಿಂದ ಏರ್ಪಡಿಸಿದ್ದ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳ ಪಗತಿ ಪರಿಶೀಲನೆ ಸಭೆ ನಡೆಸಿದರಲ್ಲದೆ ಅರಿವು ಕೇಂದ್ರಗಳ ಲೋಗೋ, ಪೋಸ್ಟರ್, ಕಟ್ಟಡ ವಿನ್ಯಾಸ, ಆರು … Continue reading ‘ಗ್ರಾಮ ಪಂಚಾಯ್ತಿ ಗ್ರಂಥಾಲಯ’ಗಳನ್ನು ‘ಅರಿವು ಕೇಂದ್ರ’ಗಳಾಗಿ ಪರಿವರ್ತನೆ- ಸಚಿವ ಪ್ರಿಯಾಂಕ್ ಖರ್ಗೆ