BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಕರ್ನಾಟಕದ ಮಾವು ಬೆಳೆಗಾರರು ದರ ಇಳಿಕೆಯಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ. ಪರಿಹಾರ ನೀಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಪ್ರತಿಸ್ಪಂದಿಸಿರುವಂತ ಕೇಂದ್ರ ಕೃಷಿ ಸಚಿವರು ಪ್ರತಿ ಕ್ವಿಂಟಾಲ್ ಮಾವಿಗೆ ರೂ.1616 ಪರಿಹಾರ ಘೋಷಿಸಿದ್ದಾರೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು, ತಮ್ಮ ಪತ್ರಕ್ಕೆ ಕೃಷಿ ಸಚಿವರು ಸ್ಪಂದಿಸಿದ್ದಾರೆ. 2025-26ನೇ ಸಾಲಿನ ಮಾವು ಬೆಳೆಗೆ ಪರಿಹಾರ ಘೋಷಣೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಪ್ರತಿ ಕ್ವಿಂಟಾಲ್ ಮಾವಿಗೆ … Continue reading BREAKING: ಕರ್ನಾಟಕದ ಮಾವು ಬೆಳೆಗಾರರಿಗೆ ಭರ್ಜರಿ ಸಿಹಿಸುದ್ದಿ: ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಣೆ