ಬೆಂಗಳೂರು : ಕುರಿಗಾಹಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, 1.70 ಸಾವಿರ ಸಹಾಯಧನ ಬಿಡುಗಡೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ. ನಿನ್ನೆ (ಡಿ.8) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ( Karnataka Cabinet Meeting ) ನಡೆದಿದ್ದು, ಸಭೆಯಲ್ಲಿ ಕುರಿಗಾಯಿಗಳಿಗೆ ಸಹಾಯಧನ, ಸೇರಿದಂತೆ ವಿವಿಧ ಮಹತ್ವದ ನಿರ್ಣಯಗಳಿಗೆ ಒಪ್ಪಿಗೆ ಸೂಚಿಸಲಾಗಿದೆ. ಅಮೃತ ಸ್ವಾಭಿಮಾನ ಯೋಜನೆ ಅನುಷ್ಠಾನಕ್ಕಾಗಿ … Continue reading BIGG NEWS : ‘ಕುರಿ’ ಸಾಕಾಣೆದಾರರಿಗೆ ಭರ್ಜರಿ ಗುಡ್ ನ್ಯೂಸ್ : ‘ಅಮೃತ ಸ್ವಾಭಿಮಾನಿ ಕುರಿಗಾಹಿ’ ಯೋಜನೆಗೆ ಗ್ರೀನ್ ಸಿಗ್ನಲ್
Copy and paste this URL into your WordPress site to embed
Copy and paste this code into your site to embed