BIGG NEWS : ರಾಜ್ಯದ ‘ಸ್ವಾತಂತ್ರ್ಯ ಹೋರಾಟ’ಗಾರರಿಗೆ ಭರ್ಜರಿ ಸಿಹಿಸುದ್ದಿ: ಮಾಸಿಕ ಗೌರವಧನ 15 ಸಾವಿರಕ್ಕೆ ಹೆಚ್ಚಳ

ಬೆಳಗಾವಿ : ಸ್ವಾತಂತ್ರ್ಯ ಹೋರಾಟಗಾರರಿಗೆ ಮಾಸಿಕವಾಗಿ ನೀಡಲಾಗುತ್ತಿರುವ ರೂ. 10 ಸಾವಿರ ಗೌರವಧನವನ್ನು ರೂ. 15 ಸಾವಿರ ಗಳಿಗೆ ಹೆಚ್ಚಿಸುವ ಬಗ್ಗೆ ಪ್ರಸ್ತಾವನೆ ಸರ್ಕಾರದ ಪರಿಶೀಲನೆಯಲ್ಲಿದೆ. ಹಣಕಾಸು ಇಲಾಖೆ ಒಪ್ಪಿಗೆ ಬಂದ ತಕ್ಷಣ ಗೌರವಧನಲ್ಲಿ ಹೆಚ್ಚಳ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು. ಗುರುವಾರ ವಿಧಾನ ಪರಿಷತ್ ಕಲಾಪದಲ್ಲಿ ಶಾಸಕ ಯು.ಬಿ.ವೆಂಕಟೇಶ್ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಕಂದಾಯ ಸಚಿವರು ಉತ್ತರಿಸಿದರು. ಮಾಸಿಕ ಪಿಂಚಣಿ ಪಡೆಯುತ್ತಿರುವ ಸ್ವಾತಂತ್ರ್ಯ ಹೋರಾಟಗಾರರು ಮರಣ ಹೊಂದಿದರೆ, ಅವರ ವಿಧವಾ ಪತ್ನಿ … Continue reading BIGG NEWS : ರಾಜ್ಯದ ‘ಸ್ವಾತಂತ್ರ್ಯ ಹೋರಾಟ’ಗಾರರಿಗೆ ಭರ್ಜರಿ ಸಿಹಿಸುದ್ದಿ: ಮಾಸಿಕ ಗೌರವಧನ 15 ಸಾವಿರಕ್ಕೆ ಹೆಚ್ಚಳ