Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸ್ನಾನ ಮಾಡುವಾಗ ತಪ್ಪದೇ ಈ ಶ್ಲೋಕ ಹೇಳಿ, ನಿಮ್ಮ ಕಷ್ಟಗಳು ದೂರ

22/01/2026 6:59 PM
vidhana soudha

GOOD NEWS: ರಾಜ್ಯದಲ್ಲಿ ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಎಲ್ಲಾ ವರ್ಗಕ್ಕೂ ವಯೋಮಿತಿ 5 ವರ್ಷ ಸಡಿಲಿಕೆ

22/01/2026 6:54 PM

ಯಾವ ದೇಶದ ಪುರುಷರು ಅತ್ಯಂತ ಸುಂದರ.? ಭಾರತೀಯರಿಗೆ ಯಾವ ಸ್ಥಾನ.? ಪಟ್ಟಿ ಇಲ್ಲಿದೆ!

22/01/2026 6:48 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » GOOD NEWS: ರಾಜ್ಯದಲ್ಲಿ ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಎಲ್ಲಾ ವರ್ಗಕ್ಕೂ ವಯೋಮಿತಿ 5 ವರ್ಷ ಸಡಿಲಿಕೆ
KARNATAKA

GOOD NEWS: ರಾಜ್ಯದಲ್ಲಿ ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಎಲ್ಲಾ ವರ್ಗಕ್ಕೂ ವಯೋಮಿತಿ 5 ವರ್ಷ ಸಡಿಲಿಕೆ

By kannadanewsnow0922/01/2026 6:54 PM
vidhana soudha
vidhana soudha

ಬೆಂಗಳೂರು: ಕರ್ನಾಟಕ ಸಿವಿಲ್ ಸೇವಾ ಹುದ್ದೆಗಳಿಗೆ ವಯೋಮಿತಿ ಸಡಿಲಿಕೆಯ ನಿರ್ಧಾರವನ್ನು ಸಂಪುಟ ಕೈಗೊಂಡಿದೆ. ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿಯನ್ನು ಸಡಿಲ ಮಾಡುವಂತ ನಿರ್ಧಾರವನ್ನು ಇಂದಿನ ರಾಜ್ಯ ಸಂಪುಟ ಸಭೆಯಲ್ಲಿ ಕೈಗೊಳ್ಳಲಾಗಿದೆ.

ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಸರ್ಕಾರಿ ನೇಮಕಾತಿಯಲ್ಲಿ ಈವರೆಗೆ ಇದ್ದಂತ ವಯೋಮಿತಿಯನ್ನು ಮತ್ತಷ್ಟು ಸಡಿಲಿಕೆ ಮಾಡಲು ನಿರ್ಧರಿಸಿದೆ. ಎಲ್ಲಾ ವರ್ಗದಗಳಿಗೂ 5 ವರ್ಷ ವಯೋಮಿತಿ ಸಡಿಲಿಕೆ ಮಾಡುವಂತ ನಿರ್ಧಾರವನ್ನು ಕೈಗೊಂಡಿದೆ.

ಈವರೆಗೆ ಸಾಮಾನ್ಯ ವರ್ಗಕ್ಕೆ 35 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 38 ವರ್ಷ ವಯೋಮಿತಿ ಸಡಿಲಿಕೆ ಇತ್ತು. ಇದೀಗ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಡಿಸೆಂಬರ್.31, 2027ರವರೆಗೆ ಐದು ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಡಿಸೆಂಬರ್.31, 2027ರವರೆಗೆ ರಾಜ್ಯ ಸರ್ಕಾರದಿಂದ ಕರೆಯಲಾಗುವಂತ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಸಾಮಾನ್ಯ ವರ್ಗದವರಿಗೆ 35 ವರ್ಷದ ಬದಲಾಗಿ 40 ವರ್ಷ, ಎಸ್ಸಿ, ಎಸ್ಟಿ ಅಭ್ಯರ್ಥಿಗಳಿಗೆ 43 ವರ್ಷಗಳಾಗಿದ್ದರೂ ಅರ್ಜಿಯನ್ನು ಸಲ್ಲಿಸಲು ಅವಕಾಶ ಸಿಕ್ಕಂತೆ ಆಗಲಿದೆ. ಈ ಮೂಲಕ ಸರ್ಕಾರಿ ಹುದ್ದೆಯ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿಯನ್ನು ಸರ್ಕಾರ ನೀಡಿದೆ.

ಸದನದಲ್ಲಿನ ಗೂಂಡಾಗಿರಿ ಹೊಣೆ ಹೊತ್ತು ಸಿಎಂ ಸಿದ್ಧರಾಮಯ್ಯ ರಾಜೀನಾಮೆಗೆ ಛಲವಾದಿ ನಾರಾಯಣಸ್ವಾಮಿ ಆಗ್ರಹ

ಜ.24ರಿಂದ ಬೆಂಗಳೂರು-ಅಲಿಪುರ್ ದ್ವಾರ್ ಅಮೃತ್ ಭಾರತ್ ಸಾಪ್ತಾಹಿಕ ಎಕ್ಸ್ ಪ್ರೆಸ್ ರೈಲು ಸಂಚಾರ ಆರಂಭ

Share. Facebook Twitter LinkedIn WhatsApp Email

Related Posts

ಸ್ನಾನ ಮಾಡುವಾಗ ತಪ್ಪದೇ ಈ ಶ್ಲೋಕ ಹೇಳಿ, ನಿಮ್ಮ ಕಷ್ಟಗಳು ದೂರ

22/01/2026 6:59 PM2 Mins Read

BIG BREAKING: ರಾಜ್ಯದಲ್ಲಿನ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸಂಪುಟದ ನಿರ್ಧಾರ

22/01/2026 6:47 PM1 Min Read

ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ

22/01/2026 6:41 PM2 Mins Read
Recent News

ಸ್ನಾನ ಮಾಡುವಾಗ ತಪ್ಪದೇ ಈ ಶ್ಲೋಕ ಹೇಳಿ, ನಿಮ್ಮ ಕಷ್ಟಗಳು ದೂರ

22/01/2026 6:59 PM
vidhana soudha

GOOD NEWS: ರಾಜ್ಯದಲ್ಲಿ ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಎಲ್ಲಾ ವರ್ಗಕ್ಕೂ ವಯೋಮಿತಿ 5 ವರ್ಷ ಸಡಿಲಿಕೆ

22/01/2026 6:54 PM

ಯಾವ ದೇಶದ ಪುರುಷರು ಅತ್ಯಂತ ಸುಂದರ.? ಭಾರತೀಯರಿಗೆ ಯಾವ ಸ್ಥಾನ.? ಪಟ್ಟಿ ಇಲ್ಲಿದೆ!

22/01/2026 6:48 PM

BIG BREAKING: ರಾಜ್ಯದಲ್ಲಿನ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸಂಪುಟದ ನಿರ್ಧಾರ

22/01/2026 6:47 PM
State News
KARNATAKA

ಸ್ನಾನ ಮಾಡುವಾಗ ತಪ್ಪದೇ ಈ ಶ್ಲೋಕ ಹೇಳಿ, ನಿಮ್ಮ ಕಷ್ಟಗಳು ದೂರ

By kannadanewsnow0922/01/2026 6:59 PM KARNATAKA 2 Mins Read

ರಥ ಸಪ್ತಮಿ ಸ್ನಾನ ಮಂತ್ರ” – ಸ್ನಾನ ಮಾಡುವಾಗ ಹೇಳುವ ಧ್ಯಾನಶ್ಲೋಕ ಮತ್ತು ಮಂತ್ರಗಳು. ಸಪ್ತ ಸಪ್ತ ಮಹಾಸಪ್ತ ಸಪ್ತದ್ವೀಪಾ ವಸುಂಧರಾ |…

vidhana soudha

GOOD NEWS: ರಾಜ್ಯದಲ್ಲಿ ಸರ್ಕಾರಿ ಹುದ್ದೆ ನಿರೀಕ್ಷೆಯಲ್ಲಿದ್ದವರಿಗೆ ಭರ್ಜರಿ ಸಿಹಿಸುದ್ದಿ: ಎಲ್ಲಾ ವರ್ಗಕ್ಕೂ ವಯೋಮಿತಿ 5 ವರ್ಷ ಸಡಿಲಿಕೆ

22/01/2026 6:54 PM

BIG BREAKING: ರಾಜ್ಯದಲ್ಲಿನ ಸರ್ಕಾರಿ ನೇಮಕಾತಿಯಲ್ಲಿ ಎಲ್ಲಾ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ: ಸಂಪುಟದ ನಿರ್ಧಾರ

22/01/2026 6:47 PM

ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ಹೆಣ್ಣೂರು ರಸ್ತೆ ಶಾಖೆಯಲ್ಲಿ ಅತ್ಯಾಧುನಿಕ ಅಸ್ಥಿಮಜ್ಜೆ ಕಸಿ ಘಟಕ ಆರಂಭ

22/01/2026 6:41 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.