Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕಿಸ್ತಾನ ಉದ್ವಿಗ್ನತೆ: ರಾಜೌರಿ, ಅಖ್ನೂರ್ ನಲ್ಲಿ ಭಾರೀ ಸ್ಫೋಟ | Operation Sindoor

10/05/2025 6:52 AM

BREAKING : ಪಾಕಿಸ್ತಾನದಲ್ಲಿ 4.0 ತೀವ್ರತೆಯ ಭೂಕಂಪ | Earthquake in pakistan

10/05/2025 6:47 AM

ಭಾರತದ ಪ್ರತೀಕಾರದ ದಾಳಿ : ವಾಯುಪ್ರದೇಶವನ್ನು ಮುಚ್ಚಿದ ಪಾಕಿಸ್ತಾನ | India-pak war

10/05/2025 6:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಗೃಹಲಕ್ಷ್ಮೀ ಯೋಜನೆ’ಯ ಜೂನ್, ಜುಲೈ ತಿಂಗಳ ಹಣ ಜಮಾ: ನಿಮಗೆ ಬಾರದಿದ್ದಲೇ ಈ ಕೆಲಸ ತಪ್ಪದೇ ಮಾಡಿ | Gruhalakshmi Scheme
KARNATAKA

‘ಗೃಹಲಕ್ಷ್ಮೀ ಯೋಜನೆ’ಯ ಜೂನ್, ಜುಲೈ ತಿಂಗಳ ಹಣ ಜಮಾ: ನಿಮಗೆ ಬಾರದಿದ್ದಲೇ ಈ ಕೆಲಸ ತಪ್ಪದೇ ಮಾಡಿ | Gruhalakshmi Scheme

By kannadanewsnow0907/08/2024 5:30 PM

ಬೆಂಗಳೂರು: ರಾಜ್ಯ ಸರ್ಕಾರದಿಂದ ಯಜಮಾನಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಗೃಹಲಕ್ಷ್ಮೀ ಯೋಜನೆಯ ಜೂನ್, ಜುಲೈ ತಿಂಗಳ ಹಣ ಜಮಾ ಮಾಡಲಾಗಿದೆ. ಈ ಬಗ್ಗೆ ಅನೇಕ ಯಜಮಾನಿಯರು ತಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಿರುವ ಸ್ಕ್ರೀನ್ ಶಾಟ್ ಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಹಾಗಾದ್ರೇ ನಿಮಗೆ ಬಂದಿರದೇ ಇದ್ರೇ ತಪ್ಪದೇ ಆ ಕೆಲಸ ಮಾಡಬೇಕಿದೆ. ಅದೇನು ಅಂತ ಮುಂದೆ ಓದಿ. 

ನಿನ್ನೆಯಷ್ಟೇ ಮಂಡ್ಯದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕಳೆದ ಎರಡು ತಿಂಗಳ ಗೃಹಲಕ್ಷ್ಮಿ ಯೋಜನೆಯ ಹಣವನ್ನು ಇಂದೇ ಜಮಾ ಮಾಡಲಾಗುವುದು. ಎರಡು ತಿಂಗಳ ಹಣ ಇಂದು ಮನೆ ಒಡತಿಯರ ಬ್ಯಾಂಕ್ ಅಕೌಂಟ್ ಗೆ ಜಮಾ ಆಗಲಿದ್ದು, ಇದರ ಬಗ್ಗೆ ಗೊಂದಲ ಬೇಡ. ಯಾವುದೇ ಕಾರಣಕ್ಕೂ ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದಿದ್ದರು.

ಈ ಬೆನ್ನಲ್ಲೇ ಇಂದು ಜೂನ್, ಜುಲೈ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು ಫಲಾನುಭವಿಗಳಾದಂತ ಯಜಮಾನಿಯರ ಖಾತೆಗೆ ಜಮಾ ಮಾಡಲಾಗಿದೆ. ಒಂದು ವೇಳೆ ಬಂದಿಲ್ಲದೇ ಇದ್ದರೇ ನಾಳೆ ಅಥವಾ ನಾಡಿದ್ದು ಬರಬಹುದು.

ಇನ್ನೂ ಸರ್ಕಾರದ ಗೃಹ ಲಕ್ಷ್ಮೀ ಯೋಜನೆ ರೂ.2000 ಹಣ ಬಾರದಂತ ಯಜಮಾನಿ ಮಹಿಳೆಯರು, ತಪ್ಪದೇ ಕೆವೈಸಿ ಮಾಡಿಸುವಂತೆ ತಿಳಿಸಿದೆ. ಅಲ್ಲದೇ ಬ್ಯಾಂಗ್ ಖಾತೆಗೆ ಆಧಾರ್ ಸಂಖ್ಯೆ ಲಿಂಕ್ ಮಾಡಬೇಕು. ರೇಷನ್ ಕಾರ್ಡ್ ನಲ್ಲಿರೋ ಪ್ರತಿಯೊಬ್ಬ ಸದಸ್ಯರ ಕೆವೈಸಿ ಅಪ್ ಡೇಟ್ ಆಗಿರಬೇಕು ಅಂತ ಹೇಳಿದೆ.

ಇನ್ನೂ ರೇಷನ್ ಕಾರ್ಡ್ ಸದಸ್ಯರು ಬ್ಯಾಂಕ್ ಗಳಿಗೆ ತೆರಳಿ ತಮ್ಮ ಆಧಾರ್ ಸಂಖ್ಯೆ ನೀಡಿ, ಕೈವೈಸಿ ಅಪ್ ಡೇಟ್ ಮಾಡಿಸಬೇಕು. ಗೃಹ ಲಕ್ಷ್ಮೀ ಯೋಜನೆಯ ಫಲಾನುಭವಿಗಳು NPCI ಮಾಡಿಸೋದು ಕಡ್ಡಾಯವಾಗಿದೆ. ಬ್ಯಾಂಕ್ ಖಾತೆಯಲ್ಲಿನ ಹೆಸರು, ಆಧಾರ್ ಕಾರ್ಡ್ ನಲ್ಲಿನ ಹೆಸರು ಒಂದೇ ಆಗಿದ್ಯಾ ಅಂತ ಚೆಕ್ ಮಾಡಿ. ತಪ್ಪಿದ್ದರೇ ಸರಿ ಪಡಿಸಿಕೊಳ್ಳುವಂತೆ ತಿಳಿಸಿದೆ.

ಈ ಎಲ್ಲಾ ತಾಂತ್ರಿಕ ಸಮಸ್ಯೆಯನ್ನು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಾದಂತ ಯಜಮಾನಿ ಮಹಿಳೆಯರು ಮಾಡಿಕೊಂಡಿದ್ದೇ ಆದಲ್ಲಿ, ಪ್ರತಿ ತಿಂಗಳು ರೂ.2000 ನಿಮ್ಮ ಬ್ಯಾಂಕ್ ಖಾತೆಗೆ ಜಮಾ ಆಗಲಿದೆ ಅಂತ ರಾಜ್ಯ ಸರ್ಕಾರ ಮಾಹಿತಿ ನೀಡಿದೆ.

BIG UPDATE : ಒಲಿಂಪಿಕ್ಸ್ ನಿಂದ `ವಿನೇಶ್ ಪೋಗಟ್’ ಅನರ್ಹ ಪ್ರಶ್ನಿಸಿ ಭಾರತದ ನಿಯೋಗದಿಂದ ದೂರು!

ಇಂದಿನ ಹಿನ್ನಡೆ ನೋವುಂಟು ಮಾಡಿದೆ: ‘ಒಲಿಂಪಿಕ್ಸ್’ನಲ್ಲಿ ವಿನೇಶ್ ಫೋಗಟ್ ಅನರ್ಹತೆಗೆ ‘ಪ್ರಧಾನಿ ಮೋದಿ’ ಹತಾಶೆ

ಖಾಲಿಯಿರುವ ‘ಗೃಹ ರಕ್ಷಕ’ರ ಸೇವೆಗೆ ಅರ್ಜಿ ಆಹ್ವಾನ

Share. Facebook Twitter LinkedIn WhatsApp Email

Related Posts

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

10/05/2025 6:00 AM1 Min Read

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM1 Min Read

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM1 Min Read
Recent News

ಭಾರತ-ಪಾಕಿಸ್ತಾನ ಉದ್ವಿಗ್ನತೆ: ರಾಜೌರಿ, ಅಖ್ನೂರ್ ನಲ್ಲಿ ಭಾರೀ ಸ್ಫೋಟ | Operation Sindoor

10/05/2025 6:52 AM

BREAKING : ಪಾಕಿಸ್ತಾನದಲ್ಲಿ 4.0 ತೀವ್ರತೆಯ ಭೂಕಂಪ | Earthquake in pakistan

10/05/2025 6:47 AM

ಭಾರತದ ಪ್ರತೀಕಾರದ ದಾಳಿ : ವಾಯುಪ್ರದೇಶವನ್ನು ಮುಚ್ಚಿದ ಪಾಕಿಸ್ತಾನ | India-pak war

10/05/2025 6:40 AM

Water : ಬೇಸಿಗೆಯಲ್ಲಿ ಈ ನೀರನ್ನು ಕುಡಿಯಬೇಡಿ, ಇದು ತುಂಬಾ ಅಪಾಯಕಾರಿ.

10/05/2025 6:05 AM
State News
KARNATAKA

BREAKING: ಸಾಮಾಜಿಕ ಸಮೀಕ್ಷಾ ವರದಿ ನಿರ್ಣಯ ಮುಂದೂಡಿಕೆ: ರಾಜ್ಯ ಸಚಿವ ಸಂಪುಟದ ನಿರ್ಣಯ

By kannadanewsnow0910/05/2025 6:00 AM KARNATAKA 1 Min Read

ಬೆಂಗಳೂರು: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾಮಾಜಿಕ ಸಮಿಕ್ಷಾ ವರದಿ ನಿರ್ಣಯ ಮುಂದೂಡಿಕೆ ಮಾಡುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ. ದಿನಾಂಕ:…

GOOD NEWS: ರಾಜ್ಯದ ಆಶಾ ಕಾರ್ಯಕರ್ತೆಯರಿಗೆ ಸಿಎಂ ಸಿದ್ಧರಾಮಯ್ಯ ಸಿಹಿಸುದ್ದಿ: ಗೌರವಧನ ಹೆಚ್ಚಳಕ್ಕೆ ಗ್ರೀನ್ ಸಿಗ್ನಲ್

10/05/2025 5:59 AM

Transfer of Government Employees : ವರ್ಗಾವಣೆ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌..!

10/05/2025 5:51 AM
Meeting for permanent solution for Sharavathi flood victims: Promises early solution to decades-old problems

ಶರಾವತಿ ಮುಳುಗಡೆ ಸಂತ್ರಸ್ತರ ಶಾಶ್ವತ ಪರಿಹಾರಕ್ಕಾಗಿ ಸಭೆ: ದಶಕಗಳ ಸಮಸ್ಯೆಗಳಿಗೆ ಶೀಘ್ರದಲ್ಲಿಯೇ ಪರಿಹಾರದ ಭರವಸೆ

10/05/2025 5:45 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.