ಬೆಂಗಳೂರಿನಲ್ಲಿ ಶುದ್ಧ ಗಾಳಿ ಕೊರತೆ ನೀಗಿಸಲು ಹೆಚ್ಚು ಮರಗಿಡ ಬೆಳೆಸಿ: ಮಾಜಿ MLC ಹೆಚ್.ಎಂ.ರಮೇಶ್ ಗೌಡ

ಬೆಂಗಳೂರು: ವಿಶ್ವ ಪರಿಸರ ದಿನಾಚರಣೆ ಪ್ರಯುಕ್ತ ‘ಗಿಡವನ್ನು ನೆಡೋಣ ಮರವಾಗಿ ಬೆಳೆಸೋಣ’ ಎನ್ನುವ ಘೋಷವಾಕ್ಯದೊಂದಿಗೆ ಬೆಂಗಳೂರು ದಕ್ಷಿಣ ಲೋಕಸಭೆ ಕ್ಷೇತ್ರ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ಸಸಿ ನೆಡುವ ಹಾಗೂ ಸಸಿಗಳನ್ನು ವಿತರಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ನಗರದ ಜಯನಗರ ಟಿ.ಬ್ಲಾಕ್ ನಲ್ಲಿರುವ ಚಾಮುಂಡಿ ಆಟದ ಮೈದಾನದಲ್ಲಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಮಾಜಿ ಶಾಸಕ, ಬೆಂಗಳೂರು ಮಹಾನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡ ಅವರು ಸಸಿ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಅಲ್ಲದೆ, ಈ ಸಂದರ್ಭದಲ್ಲಿ … Continue reading ಬೆಂಗಳೂರಿನಲ್ಲಿ ಶುದ್ಧ ಗಾಳಿ ಕೊರತೆ ನೀಗಿಸಲು ಹೆಚ್ಚು ಮರಗಿಡ ಬೆಳೆಸಿ: ಮಾಜಿ MLC ಹೆಚ್.ಎಂ.ರಮೇಶ್ ಗೌಡ