ಕೇಂದ್ರದಿಂದ ಹಾಲು, ಮೊಸರಿನ ಮೇಲೆ GST: ನೀತಿ ಮರು ಪರಿಶೀಲಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ

ಬೆಂಗಳೂರು: ಜಿಎಸ್ ಟಿ ( GST ) ಮೂಲಕ ಕೇಂದ್ರ ಸರಕಾರವು ಬಡವರನ್ನು ದೋಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಜಿಎಸ್ ಟಿ ಜನ ವಿರೋಧಿ ತೆರಿಗೆ ನೀತಿ. ಪೆಟ್ರೋಲ್ ಬೆಲೆ, ದಿನ ನಿತ್ಯದ ವಸ್ತು ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈಗ ಆಹಾರ ಪದಾರ್ಥಗಳಿಗೆ ಜಿಎಸ್ ಟಿ ವಿಧಿಸಿ ಬಡವರ ಅನ್ನವನ್ನೂ ಕಸಿದುಕೊಳ್ಳಲಾಗುತ್ತಿದೆ. ಅಚ್ಛೇದಿನ್‌ ಎಂದರೆ ಇದೇನಾ? ಇವು ಜನ … Continue reading ಕೇಂದ್ರದಿಂದ ಹಾಲು, ಮೊಸರಿನ ಮೇಲೆ GST: ನೀತಿ ಮರು ಪರಿಶೀಲಿಸುವಂತೆ ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹ