Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಇಂದು ದ್ವೀಪ ರಾಷ್ಟ್ರಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಭೇಟಿ: ದ್ವಿಪಕ್ಷೀಯ ರಕ್ಷಣಾ ಸಂಬಂಧಕ್ಕೆ ಹೊಸ ಬಲ!

07/01/2026 7:38 AM

ALERT : `WhatsApp’ ಖಾತೆಯೂ ಬಾಡಿಗೆಗೆ ಸಿಗುತ್ತೆ : ಹೊಸ ಸೈಬರ್ ವಂಚನೆ ಬಹಿರಂಗ.!

07/01/2026 7:37 AM

ರೈಲ್ವೇಯಲ್ಲಿ 22 ಸಾವಿರ ಗ್ರೂಪ್ D ಹುದ್ದೆಗಳಿಗೆ ನೇಮಕಾತಿ, ಇನ್ನು 10 ದಿನಗಳು ಮಾತ್ರ ಬಾಕಿ ; 10ನೇ ಕ್ಲಾಸ್ ಆಗಿದ್ರೆ, ಬೇಗ ಅರ್ಜಿ ಸಲ್ಲಿಸಿ!

07/01/2026 7:28 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಿಟಿಡಿ ಸತ್ಯ ಹೇಳಿದ್ದಾರೆ, ಅಶೋಕ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ: ಸಚಿವ ಜಮೀರ್ ಅಹಮದ್ ಖಾನ್
KARNATAKA

ಜಿಟಿಡಿ ಸತ್ಯ ಹೇಳಿದ್ದಾರೆ, ಅಶೋಕ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ: ಸಚಿವ ಜಮೀರ್ ಅಹಮದ್ ಖಾನ್

By kannadanewsnow0903/10/2024 4:50 PM

ಬೆಂಗಳೂರು :ಮುಡಾ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿ.ಟಿ. ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಪ್ರಕರಣ ದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು. ಮೊದಲ ದಿನದಿಂದ ನಾವು ಹೇಳುತತ್ತಲೇ ಇದ್ದೇವೆ. ಇದೀಗ ಜಿಟಿ ದೇವೇಗೌಡ, ಎಸ್ ಟಿ ಸೋಮಶೇಖರ್ ಹೇಳುತ್ತಿದ್ದಾರೆ. ಯಾವುದೇ ಕಾರಣ ಕ್ಕೂ ಸಿದ್ದರಾಮಯ್ಯ ರಾಜೀನಾಮೆ ಕೊಡುವುದಿಲ್ಲ. ಇವರೇ ಐದು ವರ್ಷಮುಖ್ಯಮಂತ್ರಿ ಯಾಗಿರಲಿದ್ದಾರೆ ಎಂದು ಹೇಳಿದರು.

ನಿವೇಶನ ವಾಪಾಸ್ ಮಾಡಿದ ನಂತರವೂ ಬಿಜೆಪಿ ನಾಯಕರು ಮುಖ್ಯಮಂತ್ರಿ ರಾಜೀನಾಮೆ ಕೇಳುತ್ತಿದ್ದಾರೆ. ಹಾಗಾದರೆ ಲೊಟ್ಟೆ ಗೊಲ್ಲ ಹಳ್ಳಿ ಪ್ರಕರಣದಲ್ಲಿ ನೋಟಿಫೈ ಆಗಿದ್ದ ಜಾಗ ಖರೀದಿಸಿ ಡಿ ನೋಟಿ ಫೈ ಮಾಡಿಸಿಕೊಂಡು ವಿವಾದ ಆದ ನಂತರ ಬಿಡಿಎ ಗೆ ವಾಪಸ್ ನೀಡಿದ್ದಾರೆ. ಹಾಗಾದರೆ ಅವರು ರಾಜೀನಾಮೆ ನೀಡ ಬೇಕಲ್ಲವೇ. ಇವರಿಗೊಂದು ಕಾನೂನು ನಮಗೆ ಒಂದು ಕಾನೂನು ಇರುತ್ತಾ ಎಂದು ಪ್ರೆಶ್ನೆ ಮಾಡಿದರು.

ನ್ಯಾಯಾಲಯ ತನಿಖೆ ಗೆ ಅದೇಶಿಸಿದೆ. ರಾಜೀನಾಮೆ ನೀಡಲು ಹೇಳಿಲ್ಲ. ತನಿಖೆ ನಡೆಯಲಿ ಸತ್ಯ ತಿಳಿಯಲಿದೆ ಎಂದರು.

ರೈಲ್ವೆ ಪ್ರಯಾಣಿಕರ ಗಮನಕ್ಕೆ: ‘ದಿಬ್ರುಘರ್’ನಿಂದ ಹುಬ್ಬಳ್ಳಿಗೆ ಒನ್ ವೇ ಸ್ಪೆಷಲ್ ಎಕ್ಸ್ ಪ್ರೆಸ್ ರೈಲು ಸಂಚಾರ | South Western Railway

150 ಎಕರೆ ಪ್ರದೇಶದಲ್ಲಿ ‘ಮೈಸೂರು ಫಿಲಂ ಸಿಟಿ’ ನಿರ್ಮಾಣ: ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ

Share. Facebook Twitter LinkedIn WhatsApp Email

Related Posts

ALERT : `WhatsApp’ ಖಾತೆಯೂ ಬಾಡಿಗೆಗೆ ಸಿಗುತ್ತೆ : ಹೊಸ ಸೈಬರ್ ವಂಚನೆ ಬಹಿರಂಗ.!

07/01/2026 7:37 AM2 Mins Read

BIG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 4.50 ಲಕ್ಷ `BPL ರೇಷನ್ ಕಾರ್ಡ್’ ರದ್ದು, ಗೃಹಲಕ್ಷ್ಮೀ ಹಣವೂ ಬಂದ್.!

07/01/2026 7:26 AM1 Min Read

ALERT : `ಮೊಬೈಲ್ ಬ್ಯಾಕ್ ಕವರ್’ ನಲ್ಲಿ ಹಣ, ಕಾರ್ಡ್ ಇಡುವವರೇ ಎಚ್ಚರ : ನಿಮ್ಮ `ಫೋನ್’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಹುಷಾರ್.!

07/01/2026 7:18 AM1 Min Read
Recent News

ಇಂದು ದ್ವೀಪ ರಾಷ್ಟ್ರಕ್ಕೆ ಭಾರತೀಯ ಸೇನಾ ಮುಖ್ಯಸ್ಥರ ಭೇಟಿ: ದ್ವಿಪಕ್ಷೀಯ ರಕ್ಷಣಾ ಸಂಬಂಧಕ್ಕೆ ಹೊಸ ಬಲ!

07/01/2026 7:38 AM

ALERT : `WhatsApp’ ಖಾತೆಯೂ ಬಾಡಿಗೆಗೆ ಸಿಗುತ್ತೆ : ಹೊಸ ಸೈಬರ್ ವಂಚನೆ ಬಹಿರಂಗ.!

07/01/2026 7:37 AM

ರೈಲ್ವೇಯಲ್ಲಿ 22 ಸಾವಿರ ಗ್ರೂಪ್ D ಹುದ್ದೆಗಳಿಗೆ ನೇಮಕಾತಿ, ಇನ್ನು 10 ದಿನಗಳು ಮಾತ್ರ ಬಾಕಿ ; 10ನೇ ಕ್ಲಾಸ್ ಆಗಿದ್ರೆ, ಬೇಗ ಅರ್ಜಿ ಸಲ್ಲಿಸಿ!

07/01/2026 7:28 AM

BIG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 4.50 ಲಕ್ಷ `BPL ರೇಷನ್ ಕಾರ್ಡ್’ ರದ್ದು, ಗೃಹಲಕ್ಷ್ಮೀ ಹಣವೂ ಬಂದ್.!

07/01/2026 7:26 AM
State News
KARNATAKA

ALERT : `WhatsApp’ ಖಾತೆಯೂ ಬಾಡಿಗೆಗೆ ಸಿಗುತ್ತೆ : ಹೊಸ ಸೈಬರ್ ವಂಚನೆ ಬಹಿರಂಗ.!

By kannadanewsnow5707/01/2026 7:37 AM KARNATAKA 2 Mins Read

WhatsApp ವಿಶ್ವಾದ್ಯಂತ ಅತ್ಯಂತ ವ್ಯಾಪಕವಾಗಿ ಬಳಸಲಾಗುವ ತ್ವರಿತ ಸಂದೇಶ ಕಳುಹಿಸುವ ವೇದಿಕೆಯಾಗಿದೆ. ಈ ವೇದಿಕೆಯಲ್ಲಿ ಹೆಚ್ಚಿನ ಸಂಖ್ಯೆಯ ಬಳಕೆದಾರರು ಇರುವುದರಿಂದ…

BIG NEWS : ಅನರ್ಹ ಪಡಿತರ ಚೀಟಿದಾರರಿಗೆ ಬಿಗ್ ಶಾಕ್ : ರಾಜ್ಯಾದ್ಯಂತ 4.50 ಲಕ್ಷ `BPL ರೇಷನ್ ಕಾರ್ಡ್’ ರದ್ದು, ಗೃಹಲಕ್ಷ್ಮೀ ಹಣವೂ ಬಂದ್.!

07/01/2026 7:26 AM

ALERT : `ಮೊಬೈಲ್ ಬ್ಯಾಕ್ ಕವರ್’ ನಲ್ಲಿ ಹಣ, ಕಾರ್ಡ್ ಇಡುವವರೇ ಎಚ್ಚರ : ನಿಮ್ಮ `ಫೋನ್’ ಬಾಂಬ್ ನಂತೆ ಬ್ಲಾಸ್ಟ್ ಆಗಬಹುದು ಹುಷಾರ್.!

07/01/2026 7:18 AM

ರಾಜ್ಯದ ಗ್ರಾಮೀಣ ಜನರು ದಾಖಲೆಗಾಗಿ ಅಲೆದಾಡುವ ಅಗತ್ಯ ಇನ್ನಿಲ್ಲ : ಮನೆಯಲ್ಲೇ ಕುಳಿತು `ಜಮೀನಿನ `ಇ-ಖಾತಾ’ ಪಡೆದುಕೊಳ್ಳಿ.!

07/01/2026 7:08 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.