ಜಿಟಿಡಿ ಸತ್ಯ ಹೇಳಿದ್ದಾರೆ, ಅಶೋಕ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ: ಸಚಿವ ಜಮೀರ್ ಅಹಮದ್ ಖಾನ್

ಬೆಂಗಳೂರು :ಮುಡಾ ಪ್ರಕರಣ ಕ್ಕೆ ಸಂಬಂಧಿಸಿದಂತೆ ಜಿ.ಟಿ. ದೇವೇಗೌಡರು ಸತ್ಯ ಹೇಳಿದ್ದಾರೆ. ಇದನ್ನೇ ನಾವು ಮೊದಲಿನಿಂದ ಹೇಳಿಕೊಂಡು ಬಂದಿದ್ದೇವೆ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ. ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಡಾ ಪ್ರಕರಣ ದಲ್ಲಿ ಸಿದ್ದರಾಮಯ್ಯ ಅವರ ಪಾತ್ರ ಇಲ್ಲ. ಹೀಗಾಗಿ ಅವರು ರಾಜೀನಾಮೆ ಕೊಡುವ ಅಗತ್ಯ ಇಲ್ಲ ಎಂದು. ಮೊದಲ ದಿನದಿಂದ ನಾವು ಹೇಳುತತ್ತಲೇ ಇದ್ದೇವೆ. ಇದೀಗ ಜಿಟಿ ದೇವೇಗೌಡ, ಎಸ್ ಟಿ ಸೋಮಶೇಖರ್ ಹೇಳುತ್ತಿದ್ದಾರೆ. ಯಾವುದೇ … Continue reading ಜಿಟಿಡಿ ಸತ್ಯ ಹೇಳಿದ್ದಾರೆ, ಅಶೋಕ್ ಪ್ರಕರಣದ ಬಗ್ಗೆ ಬಿಜೆಪಿ ನಾಯಕರು ಉತ್ತರಿಸಲಿ: ಸಚಿವ ಜಮೀರ್ ಅಹಮದ್ ಖಾನ್