BIG NEWS: ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ: ‘ಗ್ಯಾರಂಟಿ ನ್ಯೂಸ್’ ಆರಂಭ

ಬೆಂಗಳೂರು: ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ ಸೃಷ್ಟಿಯಾಗಿದ್ದು, ಕನ್ನಡಿಗರಿಗೆ ನೈಜ. .ತರ್ಕ ಬದ್ಧ ಹಾಗೂ ಮೌಲ್ಯಯುತ ಸುದ್ದಿಗಳನ್ನ ಹೊತ್ತು ತರಲು ಗ್ಯಾರಂಟಿ ನ್ಯೂಸ್ ಸಜ್ಜಾಗಿದೆ. ಕನ್ನಡಿಗರ ಹೆಮ್ಮೆಯ ನ್ಯೂಸ್ ಚಾನಲ್ “ಗ್ಯಾರಂಟಿ ನ್ಯೂಸ್” ಹೆಸರು ಹಾಗೂ ಲೋಗೋವನ್ನ ಕರ್ನಾಟಕ ಸರ್ಕಾರದ ಮಾನ್ಯ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ್ ಅನಾವರಣಗೊಳಿಸಿದರು. ಈ ವೇಳೆ ಖ್ಯಾತ ನಟ ರಾಘವೇಂದ್ರ ರಾಜ್ ಕುಮಾರ್, ಗ್ಯಾರಂಟಿ ನ್ಯೂಸ್ ವೆಬ್ ಸೈಟ್ ಲಾಂಚ್ ಮಾಡಿದ್ರು. ಲೋಗೋ ಅನಾವರಣಗೊಳಿಸಿ ಮಾತನಾಡಿದ ಗೃಹ ಸಚಿವರಾದ ಡಾ.ಜಿ. … Continue reading BIG NEWS: ಕನ್ನಡ ಮಾಧ್ಯಮ ಲೋಕದಲ್ಲಿ ಹೊಸ ಸಂಚಲನ: ‘ಗ್ಯಾರಂಟಿ ನ್ಯೂಸ್’ ಆರಂಭ