ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ ಬಂದ್ ಮಾಡಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ

ಶಿವಮೊಗ್ಗ: ರಾಜ್ಯ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವಂತ ಪಂಚ ಗ್ಯಾರಂಟಿ ಯೋಜನೆಯನ್ನು ಯಾವುದೇ ಕಾರಣಕ್ಕೂ ಬಂದ್ ಮಾಡಲ್ಲ. ಇದನ್ನು ಸಿಎಂ ಸಿದ್ಧರಾಮಯ್ಯ ಕೂಡ ಸ್ಪಷ್ಟ ಪಡಿಸಿದ್ದಾರೆ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ಪ್ರವಾಸಿ ಮಂದಿರದಲ್ಲಿ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ ಮಂಡಿಸಿದಂತ ಮೊದಲ ಬಜೆಟ್ ಅರ್ಧ ವಾರ್ಷಿಕ ಬಜೆಟ್ ಆಗಿದೆ. ಶಾಸಕರಿಗೆ ಬರುವ ಅನುದಾನ ಬಂದಿದೆ. ಈ ಸಾರಿ ಬಜೆಟ್ ನಲ್ಲಿ … Continue reading ಯಾವುದೇ ಕಾರಣಕ್ಕೂ ‘ಗ್ಯಾರಂಟಿ ಯೋಜನೆ’ ಬಂದ್ ಮಾಡಲ್ಲ: ಶಾಸಕ ಬೇಳೂರು ಗೋಪಾಲಕೃಷ್ಣ