ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಗೆ ಅಡ್ಡಿಯಲ್ಲ, ಜನರ ಬದುಕಿನ ಆಧಾರ: MLC ದಿನೇಶ್ ಗೂಳಿಗೌಡ
ಬೆಳಗಾವಿ ಸುವರ್ಣ ವಿಧಾನ ಸೌಧ : ಗ್ಯಾರಂಟಿ ಯೋಜನೆಗಳ ಮೂಲಕ ನಾಗರಿಕರಿಗೆ ನೇರವಾಗಿ ಹಣ ವರ್ಗಾವಣೆಯಿಂದ ಅವರ ಆರ್ಥಿಕ ಬದುಕು ಬಹಳಷ್ಟು ಚೇತರಿಕೆ ಕಂಡಿದ್ದು ಕೆಲವರು ಸ್ವಾವಲಂಬಿ ಬದುಕನ್ನು ಕಟ್ಟಿಕೊಂಡಿದ್ದಾರೆ. 5 ಗ್ಯಾರಂಟಿ ಯೋಜನೆಗಳ ಮೂಲಕ ಒಟ್ಟು 1.08 ಲಕ್ಷ ಕೋಟಿ ರೂ. ಮೊತ್ತವು ನೇರವಾಗಿ ಜನರ ಖಾತೆಗಳಿಗೆ ತಲುಪಿದೆ. ಈ ಸಂಬಂಧ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿರುಗೇಟು ನೀಡಿದ್ದಾರೆ. … Continue reading ಗ್ಯಾರಂಟಿ ಯೋಜನೆಗಳು ಅಭಿವೃದ್ಧಿಗೆ ಅಡ್ಡಿಯಲ್ಲ, ಜನರ ಬದುಕಿನ ಆಧಾರ: MLC ದಿನೇಶ್ ಗೂಳಿಗೌಡ
Copy and paste this URL into your WordPress site to embed
Copy and paste this code into your site to embed