Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಪ್ರತ್ಯಕ್ಷ: ವಿಜಯಪುರದಲ್ಲಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಓಡಾಟ

25/07/2025 4:04 PM

Watch Video : ತಿರುಪತಿಯಲ್ಲಿ ಮಹಾ ಪವಾಡ ; ಕಣ್ಣು ತೆರೆದ ಶಿವಲಿಂಗ, ವಿಡಿಯೋ ವೈರಲ್!

25/07/2025 3:56 PM

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸರ್ಕಾರದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

25/07/2025 3:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಗ್ಯಾರಂಟಿ’ ಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ : ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಸ್ಪೋಟಕ ಹೇಳಿಕೆ
KARNATAKA

‘ಗ್ಯಾರಂಟಿ’ ಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ : ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಸ್ಪೋಟಕ ಹೇಳಿಕೆ

By kannadanewsnow0526/02/2024 9:40 AM

ಕಲಬುರ್ಗಿ : ಗ್ಯಾರಂಟಿ ಯೋಜನೆಗಳಿಂದ ರಾಜ್ಯದಲ್ಲಿ ಯಾವುದೇ ರೀತಿಯಾದಂತಹ ಅಭಿವೃದ್ಧಿ ಕೆಲಸಗಳನ್ನು ಕೈಗೊತ್ತಿಕೊಳ್ಳಬೇಕಾದರೆ ತುಂಬಾ ತೊಂದರೆಯಾಗುತ್ತಿದೆ ಎಂದು ಕಲ್ಬುರ್ಗಿಯ ದಕ್ಷಿಣ ಮತ ಕ್ಷೇತ್ರದ ಕಾಂಗ್ರೆಸ್ ಶಾಸಕರು ಪಾಟೀಲ್ ಸ್ಪೋಟಕ ಹೇಳಿಕೆಯನ್ನು ನೀಡಿದ್ದಾರೆ.

ಬೆಂಗಳೂರು ಏರ್ಪೋರ್ಟ್: ‘72.67 ಲಕ್ಷ’ ಮೌಲ್ಯದ 1.66ಕೆಜಿ ‘ಅಕ್ರಮ ಚಿನ್ನ’ ಜಪ್ತಿ : ಐವರು ಆರೋಪಿಗಳು ವಶಕ್ಕೆ

ನಿನ್ನೆ ಕಲಬುರ್ಗಿಯಲ್ಲಿ ಖಾಸಗಿ ಕಾರ್ಯಕ್ರಮ ಒಂದರಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆ ಗಳಿಗೆ 65,000 ಕೋಟಿ ಹಣ ಹೋಗುತ್ತಿದೆ.ಎಲ್ಲ ಹೆಣ್ಣು ಮಕ್ಕಳು ಬಸ್ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಿದ್ದಾರೆ. ಮಹಿಳೆಯರ ಖಾತೆಗೆ ತಲಾ 2 ಸಾವಿರ ಹಣ ಮಹಿಳೆಯರ ಖಾತೆಗೆ ಹಾಕುತ್ತಿದ್ದೇವೆ.ಇದರಿಂದ ಬಹಳಷ್ಟು ಖರ್ಚು ಆಗುತ್ತಿದೆ ಇದರಿಂದ ಬೇರೆ ಕೆಲಸ ಆಗುತ್ತಿಲ್ಲ ಎಂದು ತಿಳಿಸಿದ್ದಾರೆ.

BREAKING : ಬಿಹಾರದಲ್ಲಿ ಟ್ರಕ್, ಜೀಪ್, ಬೈಕ್ ನಡುವೆ ‘ಸರಣಿ ಅಪಘಾತ’ : ಇಬ್ಬರು ಮಹಿಳೆ ಸೇರಿ 9 ಜನರ ಸಾವು

ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ ಆಗುತ್ತಿದೆ ಎಂದು ಪ್ರೋಕ್ಷವಾಗಿ ಅಭಿವೃದ್ಧಿ ಕೆಲಸಕ್ಕೆ ತೊಂದರೆಯಾಗುತ್ತಿದೆ ಎಂದು ಶಾಸಕಾ ಅಲ್ಲಮಪ್ರಭು ಪಾಟೀಲ ತಿಳಿಸಿದರು. ಆದರು ನಿಮ್ಮ ನಿರೀಕ್ಷೆಯನ್ನು ಹುಸಿಗೊಳಿಸದಂತೆ ಕೆಲಸ ಮಾಡುತ್ತಿದ್ದೇವೆ.ಐದು ವರ್ಷದಲ್ಲಿ ಎಲ್ಲಾ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತೇವೆ ಎಂದು ಕಲ್ಬುರ್ಗಿಯಲ್ಲಿ ದಕ್ಷಿಣ ಮತ ಕ್ಷೇತ್ರದ ಶಾಸಕ ಅಲ್ಲ ಭೂಪಾಲ್ ತಿಳಿಸಿದರು.

ಹಾಲಿವುಡ್ ನ ಕ್ಯಾಪ್ಟನ್ ಮಾರ್ವೆಲ್ ಚಿತ್ರದ ನಟ ಕೆನ್ನೆತ್ ಮಿಚೆಲ್ ನಿಧನ| Kenneth Mitchell Dies

ಅಲ್ಲದೆ ಕಳೆದ ವರ್ಷ ಈ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಿದ ಕೆಲವೆ ದಿನಗಳಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅಚ್ಚರಿ ಹೇಳಿಕೆಯೊಂದು ನೀಡಿದ್ದರು. ಅಭಿವೃದ್ಧಿ ಯೋಜನೆಗಳಿಗೆ ಅನುದಾನ ನೀಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ನಾವು ಈ ಯೋಜನೆಗೆ 40,000 ಕೋಟಿ ರೂಪಾಯಿಗಳನ್ನು ಮೀಸಲಿಡಬೇಕಾಗಿತ್ತು. ನಾವು ಅಭಿವೃದ್ಧಿಗೆ ಅನುದಾನ ನೀಡಲು ಸಾಧ್ಯವಿಲ್ಲ. ನೀರಾವರಿ ಮತ್ತು ಸಾರ್ವಜನಿಕ ಕಾರ್ಯಗಳಿಗೂ ಸಹ ನೀಡಲು ಸಾಧ್ಯವಿಲ್ಲ, ಆದರೆ ನಿರೀಕ್ಷೆಗಳು ಹೆಚ್ಚಿವೆ ಎಂದು ಡಿಕೆ ಶಿವಕುಮಾರ್ ಹೇಳಿದ್ದರು.

'ಗ್ಯಾರಂಟಿ' ಗಳಿಂದ ಅಭಿವೃದ್ಧಿ ಕೆಲಸಕ್ಕೆ ತೊಂದರೆ : ಕಾಂಗ್ರೆಸ್ ಶಾಸಕ ಅಲ್ಲಮಪ್ರಭು ಪಾಟೀಲ್ ಸ್ಪೋಟಕ ಹೇಳಿಕೆ guarantees-will-hamper-development-work-congress-mla-allamaprabhu-patil
Share. Facebook Twitter LinkedIn WhatsApp Email

Related Posts

BREAKING: ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಪ್ರತ್ಯಕ್ಷ: ವಿಜಯಪುರದಲ್ಲಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಓಡಾಟ

25/07/2025 4:04 PM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸರ್ಕಾರದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

25/07/2025 3:53 PM1 Min Read

ನಿಮ್ಮೊಳಗಿನ ‘ಅಂತಃಕರಣ’ ಬತ್ತಬಾರದೆಂದರೇ ಆಗಾಗ ಇಂತಹ ಕಥೆ ಓದಲೇಬೇಕು.!

25/07/2025 3:49 PM6 Mins Read
Recent News

BREAKING: ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಪ್ರತ್ಯಕ್ಷ: ವಿಜಯಪುರದಲ್ಲಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಓಡಾಟ

25/07/2025 4:04 PM

Watch Video : ತಿರುಪತಿಯಲ್ಲಿ ಮಹಾ ಪವಾಡ ; ಕಣ್ಣು ತೆರೆದ ಶಿವಲಿಂಗ, ವಿಡಿಯೋ ವೈರಲ್!

25/07/2025 3:56 PM

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸರ್ಕಾರದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

25/07/2025 3:53 PM

ನಿಮ್ಮೊಳಗಿನ ‘ಅಂತಃಕರಣ’ ಬತ್ತಬಾರದೆಂದರೇ ಆಗಾಗ ಇಂತಹ ಕಥೆ ಓದಲೇಬೇಕು.!

25/07/2025 3:49 PM
State News
KARNATAKA

BREAKING: ರಾಜ್ಯದಲ್ಲಿ ಮತ್ತೆ ‘ಚಡ್ಡಿ ಗ್ಯಾಂಗ್’ ಪ್ರತ್ಯಕ್ಷ: ವಿಜಯಪುರದಲ್ಲಿ ಕೈಯಲ್ಲಿ ಮಾರಕಾಸ್ತ್ರ ಹಿಡಿದು ಓಡಾಟ

By kannadanewsnow0925/07/2025 4:04 PM KARNATAKA 1 Min Read

ವಿಜಯಪುರ: ರಾಜ್ಯದಲ್ಲಿ ಮತ್ತೆ ಚಡ್ಡಿ ಗ್ಯಾಂಗ್ ಆಕ್ಟೀವ್ ಆಗಿದೆ. ವಿಜಯಪುರದಲ್ಲಿ ಕೈಯಲ್ಲಿ ಮಾರಕಾಸ್ಟ್ರಗಳನ್ನು ಹಿಡಿದು ಚಡ್ಡಿ ಗ್ಯಾಂಗ್ ಓಡಾಡುತ್ತಿರುವುದು ಕಂಡು…

ರಾಜ್ಯದ ಜನತೆಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸರ್ಕಾರದಿಂದ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

25/07/2025 3:53 PM

ನಿಮ್ಮೊಳಗಿನ ‘ಅಂತಃಕರಣ’ ಬತ್ತಬಾರದೆಂದರೇ ಆಗಾಗ ಇಂತಹ ಕಥೆ ಓದಲೇಬೇಕು.!

25/07/2025 3:49 PM

ಚಿಕ್ಕಮಗಳೂರಲ್ಲಿ ಮಗನ ಸಾವಿನ ಸುದ್ದಿ ಕೇಳಿ ಮನನೊಂದ ತಾಯಿ ಆತ್ಮಹತ್ಯೆ

25/07/2025 3:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.