ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಅಥಿತಿ ಉಪನ್ಯಾಸಕರು: ಪರೀಕ್ಷಾ ಕಾರ್ಯ ಬಹಿಷ್ಕಾರಕ್ಕೆ ನಿರ್ಧಾರ

ಮೈಸೂರು: “ಸೇವಾ ವಿಲೀನಾತಿಗೆ ಆಗ್ರಹಿಸಿ” ರಾಜ್ಯದ ಅಥಿತಿ ಉಪನ್ಯಾಸಕರು,  ಪರೀಕ್ಷಾ ಕಾರ್ಯಗಳ ಬಹಿಷ್ಕಾರಿಸಿ, ಪ್ರತಿಭಟನೆಗೆ ಮುಂದಾಗಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದಿದ್ದಾರೆ. ಬಿಜೆಪಿ ‘ಜನೋತ್ಸವ ಕಾರ್ಯಕ್ರಮ’ದ ಹೆಸರು ‘ಜನಸ್ಪಂದನ’ವಾಗಿ ಬದಲು: ಸೆ.10ರ ‘ಶನಿವಾರ’ದಂದು ಕಾರ್ಯಕ್ರಮ ಫಿಕ್ಸ್ ಈ ಕುರಿತಂತೆ ಮಾಹಿತಿ ನೀಡಿರುವಂತ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರ ರಾಜ್ಯ ಸಮನ್ವಯ ಸಮಿತಿಯು, ಸಂಘದಿಂದ ಅತಿಥಿ ಉಪನ್ಯಾಸಕರ ಸೇವಾ ವಿಲೀನಾತಿಗೆ ಆಗ್ರಹಿಸಿ ರಾಜ್ಯಾಧ್ಯಂತ ಪರೀಕ್ಷಾ ಕಾರ್ಯಗಳನ್ನು ಬಹಿಷ್ಕರಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ. BIG … Continue reading ರಾಜ್ಯ ಸರ್ಕಾರದ ವಿರುದ್ಧ ಸಿಡಿದೆದ್ದ ಅಥಿತಿ ಉಪನ್ಯಾಸಕರು: ಪರೀಕ್ಷಾ ಕಾರ್ಯ ಬಹಿಷ್ಕಾರಕ್ಕೆ ನಿರ್ಧಾರ