‘ಅತಿಥಿ ಉಪನ್ಯಾಸಕ’ರಿಗೆ ಅಭದ್ರತೆಯ ಆತಂಕ ಬೇಡ: ಬೇಡಿಕೆ ಈಡೇರಿಸಲು ಸಿಎಂ ಜೊತೆ ಚರ್ಚಿಸಿ ಕ್ರಮ – ಸಚಿವ ಅಶ್ವತ್ಥನಾರಾಯಣ

ಧಾರವಾಡ: ಎನ್‌ಇಪಿಯನ್ನು ( NEP ) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಹೆಚ್ಚಿನ ಉಪನ್ಯಾಸಕರ ಅಗತ್ಯವಿದೆ. ಹೀಗಾಗಿ ಮುಂಬರುವ ವರ್ಷಗಳಲ್ಲಿ ರಾಜ್ಯದಲ್ಲಿ 15 ಸಾವಿರಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರ ( Guest Lecturer ) ಅಗತ್ಯ ಬೀಳುತ್ತದೆ. ಆದ್ದರಿಂದ ಈಗಿರುವ 11 ಸಾವಿರ ಅತಿಥಿ ಉಪನ್ಯಾಸಕರು ಅಭದ್ರತೆಯ ಭಾವನೆ ಒಳಗಾಗುವ ಅಗತ್ಯವಿಲ್ಲ. ಈಗ ಅತಿಥಿ ಉಪನ್ಯಾಸಕರು ಮುಂದಿಟ್ಟಿರುವ ಇನ್ನೊಂದಿಷ್ಟು ಬೇಡಿಕೆಗಳ ಬಗ್ಗೆ ಕಾನೂನಿನ ಚೌಕಟ್ಟಿನಲ್ಲಿ ಏನು ಮಾಡಬಹುದೆಂದು ಪರಿಶೀಲಿಸಲು ಮುಖ್ಯಮಂತ್ರಿಗಳ ಜತೆ ಚರ್ಚಿಸಿ, ಸೂಕ್ತ ರೀತಿಯಲ್ಲಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗುತ್ತದೆ … Continue reading ‘ಅತಿಥಿ ಉಪನ್ಯಾಸಕ’ರಿಗೆ ಅಭದ್ರತೆಯ ಆತಂಕ ಬೇಡ: ಬೇಡಿಕೆ ಈಡೇರಿಸಲು ಸಿಎಂ ಜೊತೆ ಚರ್ಚಿಸಿ ಕ್ರಮ – ಸಚಿವ ಅಶ್ವತ್ಥನಾರಾಯಣ