Gujarat Exit Poll: ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ – ಸಿಎಂ ಬೊಮ್ಮಾಯಿ

ಬೆಂಗಳೂರು : ಗುಜರಾತ್ ಚುನಾವಣೋತ್ತರ ಸಮೀಕ್ಷೆಯಲ್ಲಿ ( Gujarat exit polls ) ಬಿಜೆಪಿಗೆ ಬಹುಮತ ಬರಲಿದ್ದು ಕರ್ನಾಟಕದಲ್ಲಿಯೂ ಕೂಡ ಇದು ಒಳ್ಳೆಯ ಪರಿಣಾಮ ಬೀರಲಿದೆ. ನೂರಕ್ಕೆ ನೂರು 2023 ರಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ತಿಳಿಸಿದರು. ‘ಪ್ರೀ ಮೆಟ್ರಿಕ್’ ವಿದ್ಯಾರ್ಥಿಗಳಿಗೆ ‘ಸ್ಕಾಲರ್ ಶಿಪ್’ ನೀಡುವಂತೆ ಸಿದ್ದರಾಮಯ್ಯ ಆಗ್ರಹ ಅವರು ಇಂದು ಬಾಬಾ ಸಾಹೇಬ್ ಡಾ:ಬಿ.ಆರ್.ಅಂಬೇಡ್ಕರ್ ಅವರ 66 ನೇ ಪುಣ್ಯಸ್ಮರಣೆ ಅಂಗವಾಗಿ … Continue reading Gujarat Exit Poll: ಗುಜರಾತ್ ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲಿಯೂ ಪರಿಣಾಮ – ಸಿಎಂ ಬೊಮ್ಮಾಯಿ