BREAKING NEWS : ಕೊಪ್ಪಳದಲ್ಲಿ ಗುಂಡಿನ ಸದ್ದು: ಡಕಾಯಿತಿ ಕೇಸ್ ನ ಐವರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್!

ಕೊಪ್ಪಳ: ಜಿಲ್ಲೆಯ ಗಂಗಾವತಿ ತಾಲೂಕು ಮುಷ್ಟೂರ ಬಳಿ ಆರೋಪಿಗಳ ಮೇಲೆ ಪೊಲೀಸರು ಗುಂಡಿನ ದಾಳಿ ನಡೆಸಿದ್ದಾರೆ.ಬೆಂಗಳೂರು, ಚಿಕ್ಕಜಾಲ ಪೊಲೀಸರಿಂದ ಆರೋಪಿಗಳ ಕಾಲಿಗೆ ಗುಂಡೇಟು ಹಾಕಿದ್ದಾರೆ. BREAKING NEWS: ಬೆಳಗಾವಿಯಲ್ಲಿ ಪ್ರೇಯಸಿಯನ್ನ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಪಾಗಲ್ ಪ್ರೇಮಿ   ಡಕಾಯಿತಿ ಕೇಸ್ ನ ಐವರು ಆರೋಪಿಗಳು ಪರಾರಿಯಾಗಿದ್ದರು. ಆದರೆ ಜಾಲ ಪೊಲೀಸರು ಆರೋಪಗಳನ್ನ ಬೆನ್ನು ಹತ್ತಿದ್ದರು. ಈ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ ಮಾಡಿದ್ದ ಇಬ್ಬರ ಮೇಲೆ ಗುಂಡೇಟು ಹಾಕಿದ್ದಾರೆ. ಅಶೋಕ್, ಶಂಕರ್ ಎನ್ನುವವರಿಗೆ … Continue reading BREAKING NEWS : ಕೊಪ್ಪಳದಲ್ಲಿ ಗುಂಡಿನ ಸದ್ದು: ಡಕಾಯಿತಿ ಕೇಸ್ ನ ಐವರು ಆರೋಪಿಗಳ ಮೇಲೆ ಪೊಲೀಸರಿಂದ ಫೈರಿಂಗ್!