Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಗುರು- ಚಂದ್ರರಿಂದ ಗಜಕೇಸರಿ ರಾಜಯೋಗ: ಯಾವ ರಾಶಿಯವರಿಗೆ ಶುಭ ಕಾಲ ಆರಂಭ..!
KARNATAKA

ಗುರು- ಚಂದ್ರರಿಂದ ಗಜಕೇಸರಿ ರಾಜಯೋಗ: ಯಾವ ರಾಶಿಯವರಿಗೆ ಶುಭ ಕಾಲ ಆರಂಭ..!

By kannadanewsnow8906/03/2025 5:35 PM
kannada astrology ganapathi

ಗುರು- ಚಂದ್ರರಿಂದ ಗಜಕೇಸರಿ ರಾಜಯೋಗ: ಯಾವ ರಾಶಿಯವರಿಗೆ ಶುಭ ಕಾಲ ಆರಂಭ..!

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಜ್ಯೋತಿಷ್ಯದಲ್ಲಿ ಗುರು ಗ್ರಹವನ್ನು ದೇವತೆಗಳ ಗ್ರಹ ಎಂದು ಪರಿಗಣಿಸುತ್ತಾರೆ. ಗುರು ಬಲವೊಂದಿದ್ದರೆ ಜೀವನದಲ್ಲಿ ಎಂತಹ ಕಷ್ಟಗಳನ್ನಾದರು ಎದುರಿಸಬಹುದು, ಹಾಗೆ ಎಲ್ಲಾ ಯಶಸ್ಸಿನ ಹಿಂದೆ ಗುರುಬಲದ ಚಹರೆ ಇದ್ದೇ ಇರುತ್ತದೆ ಎಂದು ಹೇಳಲಾಗುತ್ತದೆ. ಗುರು ಸಮೃದ್ಧಿ, ಯಶಸ್ಸು, ಗೌರವಕ್ಕೆ ಹೆಸರಾಗಿರುವ ಗ್ರಹವಾಗಿದೆ. ಗುರು ಒಂದೇ ರಾಶಿಯಲ್ಲಿ 12 ತಿಂಗಳ ಕಾಲ ಸಂಚರಿಸಲಿದೆ.

ಒಂದೇ ರಾಶಿಯಲ್ಲಿ ದೀರ್ಘಕಾಲ ಸಂಚರಿಸುವ ಕಾರಣ ಗುರುವಿನಿಂದ ಲಾಭದಾಯಕ ದಿನಗಳನ್ನು ಹೆಚ್ಚಾಗಿ ನೋಡುತ್ತಾರೆ. ಪ್ರಸ್ತುತ ಈಗ ಗುರು ವೃಷಭ ರಾಶಿಯಲ್ಲಿ ಸಂಚಾರ ಮಾಡುತ್ತಿದ್ದಾನೆ. ಅಚ್ಚರಿ ಅಂದರೆ ಈಗ ಚಂದ್ರನು ಈ ವೃಷಭ ರಾಶಿಗೆ ಚಲಿಸುತ್ತಿದ್ದು, ಇಲ್ಲಿ ಗುರು ಹಾಗೂ ಚಂದ್ರನ ಅಪರೂಪದ ಸಂಯೋಗವಾಗುತ್ತಿದೆ.

ಚಂದ್ರನು ವೇಗವಾಗಿ ಚಲಿಸುವ ಗ್ರಹ ಒಂದೇ ವರ್ಷದಲ್ಲಿ ಎಲ್ಲಾ ರಾಶಿಯಲ್ಲೂ ಚಂದ್ರ ಕ್ರಮಿಸುತ್ತಾನೆ. ಇದರಿಂದ ಎಲ್ಲಾ ರಾಶಿಗಳ ಮೇಲೆಯೂ ಆತನ ಪ್ರಭಾವ ಇದ್ದೇ ಇರುತ್ತೆ. ಈಗ ವೃಷಭ ರಾಶಿಯಲ್ಲಿ ಎರಡು ಗ್ರಹಗಳ ನಡುವಿನ ಸಂಯೋಗವು ಹಲವು ರಾಶಿಗಳಿಗೆ ಶುಭಕರ ಯೋಗಕ್ಕೆ ಕಾರಣವಾಗುತ್ತಿದೆ. ವೃಷಭ ರಾಶಿಯಲ್ಲಿ ಗುರು ಮತ್ತು ಚಂದ್ರರ ಸಂಯೋಗವು ಗಜಕೇಸರಿ ರಾಜಯೋಗವನ್ನು ಸೃಷ್ಟಿಸುತ್ತದೆ. ಈ ಗಜಕೇಸರಿ ಯೋಗವು ಹಲವು ರಾಶಿಯವರಿಗೆ ಲಾಭದಾಯಕವಾಗುತ್ತಿದೆ. ಇದು ಹಲವರ ಜೀವನದಲ್ಲಿ ಬಹುದೊಡ್ಡ ಬದಲಾವಣೆಗಳಿಗೆ ಕಾರಣವಾಗುತ್ತಿದೆ. ಹಾಗಾದ್ರೆ ಈ ಗಜಕೇಸರಿ ಯೋಗವು ಯಾರಿಗೆ ಲಾಭದಾಯಕವಾಗಿ ಪರಿಣಮಿಸಲಿದೆ ಎನ್ನುವುದನ್ನು ನಾವಿಂದು ತಿಳಿದುಕೊಳ್ಳೋಣ. ಇದೇ ಮಾರ್ಚ್ 5ರಂದು ಚಂದ್ರ ವೃಷಭ ರಾಶಿಗೆ ಚಲಿಸಲಿದ್ದಾನೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ವೃಷಭ ರಾಶಿ

ವೃಷಭ ರಾಶಿಯ ಮೊದಲ ಮನೆಯಲ್ಲಿ ಗಜಕೇಸರಿ ರಾಜಯೋಗವು ರೂಪುಗೊಳ್ಳುತ್ತಿದೆ. ಹೀಗಾಗಿ ಈ ಅಪರೂಪದ ಯೋಗವು ನಿಮಗೆ ಅದ್ಭುತ ಅವಕಾಶಗಳು, ಲಾಭಗಳಿಗೆ ಕಾರಣವಾಗುತ್ತಿದೆ. ಉದ್ಯೋಗಿಗಳಲ್ಲಿ ಕಾರ್ಯಕ್ಷಮತೆ, ಆರ್ಥಿಕ ಲಾಭದ ಲಕ್ಷಣ ಇರಲಿದೆ. ಹಾಗೆ ನಿಮ್ಮ ಹಳೆಯ ಬಾಕಿಗಳು ಪೂರ್ಣವಾಗುತ್ತಿವೆ. ಹಾಗೆ ನಿಮ್ಮ ವೈಯಕ್ತಿಕ ವಿಚಾರಕ್ಕೆ ಹೊಸ ವಸ್ತುಗಳ ಖರೀದಿಸುತ್ತೀರಿ. ಉದ್ಯಮಿಗಳಿಗೆ ಇದು ಲಾಭದಾಯಕ ದಿನಗಳ ತರಲಿದೆ. ಹೊಸ ಆದಾಯ ಬರುವಂತಹ ಕೆಲಸಗಳ ನೀವು ಮಾಡಲು ಮುಂದಾಗುತ್ತೀರಿ.

ಸಿಂಹ ರಾಶಿ ಸಿಂಹ ರಾಶಿಯ 10ನೇ ಮನೆಯಲ್ಲಿ ಗಜಕೇಸರಿ ರಾಜಯೋಗವು ರೂಪುಗೊಳ್ಳುತ್ತದೆ. ಇದರ ಪರಿಣಾಮವಾಗಿ ಸಿಂಹ ರಾಶಿ ಜನರಲ್ಲಿ ವೃತ್ತಿಪರವಾಗಿ ಉತ್ತಮ ಫಲಿತಾಂಶಗಳ ಪಡೆಯುತ್ತಾರೆ. ನಿಮ್ಮ ಕಠಿಣದ ಹಾದಿಗಳು ಇನ್ಮುಂದೆ ಸುಲಭವಾಗಿ ಕಾಣಿಸಬಹುದು. ಹೊಸ ಉದ್ಯೋಗಗಳು, ಹೊಸ ಆದಾಯದಂತಹ ಅವಕಾಶ ಹುಡುಕಿ ಬರಲಿವೆ. ಉದ್ಯಮಿಗಳ ಲಾಭ ಹೆಚ್ಚಾಗಲಿದೆ. ಸಣ್ಣ ಪುಟ್ಟ ವ್ಯಾಪಾರಿಗಳು ಲಾಭ ಹೆಚ್ಚಿಸಿಕೊಳ್ಳುತ್ತಾರೆ. ಅವಿವಾಹಿತರಿಗೆ ಶುಭದಿನಗಳು ಬರಲಿವೆ. ಹಣಕ್ಕೆ ಸಂಬಂಧಿಸಿದ ಎಲ್ಲಾ ವಿಚಾರಗಳಲ್ಲಿ ನಿಮ್ಮ ಪರವಾದ ಒಲವು ಇರಲಿದೆ.

ಕನ್ಯಾ ರಾಶಿ ಕನ್ಯಾ ರಾಶಿಯ 9ನೇ ಮನೆಯಲ್ಲಿ ಗಜಕೇಸರಿ ರಾಜಯೋಗ ಉಂಟಾಗುತ್ತಿದೆ. ಈ ರಾಜಯೋಗವು ಅದೃಷ್ಟ ಮನೆಯಲ್ಲಿ ರೂಪುಗೊಳ್ಳುವುದರಿಂದ, ನಿಮ್ಮ ಪ್ರತಿಯೊಂದು ಕೆಲಸವು ಯಾವುದೇ ತಡೆತಡೆಯಿಲ್ಲದೆ ನಡೆಯುತ್ತದೆ. ಬಹಳ ದಿನಗಳಿಂದ ತೊಡಕುಗಳಿಂದಾಗಿ ಬಾಕಿ ಉಳಿದಿದ್ದ ಕೆಲಸಗಳು ಪೂರ್ಣವಾಗಲಿವೆ. ಕುಟುಂಬದಲ್ಲಿ ಶಾಂತಿ ನೆಲೆಸಲಿದೆ. ಪ್ರವಾಸದಂತಹ ಸುಖ ದೊರೆಯಬಹುದು. ಪುಣ್ಯ ಕ್ಷೇತ್ರ ದರ್ಶನದ ಭಾಗ್ಯವೂ ಇದೆ. ಆರೋಗ್ಯದಲ್ಲಿ ಎಂದು ಕಾಣದ ಸುಧಾರಣೆ ಇರಲಿದೆ.

ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 953593555

Astrology
Share. Facebook Twitter LinkedIn WhatsApp Email

Related Posts

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM1 Min Read

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM1 Min Read

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM1 Min Read
Recent News

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

11/05/2025 3:35 PM

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

SHOCKING : ಕಾಡಿನಲ್ಲಿ ಸಿಗುವ ಆಹಾರ ಬಳಸೋ ಮುನ್ನ ಇರಲಿ ಎಚ್ಚರ : ‘ವಿಷ ಅಣಬೆ’ ಸೇವಿಸಿ 6 ಜನ ಸಾವು!

11/05/2025 3:01 PM

BREAKING : ಕಾಶ್ಮೀರದಲ್ಲಿ 20ಕ್ಕೂ ಹೆಚ್ಚು ಸ್ಥಳಗಳ ಮೇಲೆ ‘SIA’ ದಾಳಿ : ಉಗ್ರರ ಜೊತೆ ಸಂಪರ್ಕ ಹೊಂದಿದ್ದ ಶಂಕಿತರು ವಶಕ್ಕೆ

11/05/2025 2:44 PM
State News
INDIA

BIG NEWS : ಕಾಶ್ಮೀರದ ಕೃಷಿ ವಿಜ್ಞಾನ ವಿವಿಯ ವಿದ್ಯಾರ್ಥಿಗಳು ಸುರಕ್ಷಿತವಾಗಿ ತಾಯ್ನಾಡಿಗೆ ವಾಪಸ್

By kannadanewsnow0511/05/2025 3:35 PM INDIA 1 Min Read

ಶ್ರೀನಗರ : ಭಾರತ ಮತ್ತು ಪಾಕಿಸ್ತಾನದ ನಡುವೆ ಪರಿಸ್ಥಿತಿ ಉದ್ವಿಗ್ನವಾಗಿದ್ದು ಇದೇ ವೇಳೆ ಪಾಕಿಸ್ತಾನ ನಿರಂತರವಾಗಿ ಕಾಶ್ಮೀರ, ಪಂಜಾಬ್, ರಾಜಸ್ಥಾನ್…

BREAKING : ರಾಮನಗರದಲ್ಲಿ ಭೀಕರ ಅಪಘಾತ : ಮರಕ್ಕೆ ಕಾರು ಡಿಕ್ಕಿಯಾಗಿ ಓರ್ವ ಸಾವು, ನಾಲ್ವರು ಗಂಭೀರ

11/05/2025 3:22 PM

BREAKING : ಬಾಗಲಕೋಟೆಯಲ್ಲಿ ಭೀಕರ ಅಪಘಾತ : ಟಿಪ್ಪರ್ ಹರಿದು ಬೈಕ್ ಸವಾರ ದುರ್ಮರಣ

11/05/2025 2:28 PM

BREAKING : ಕರ್ನಾಟಕ ಎಕ್ಸ್ಪ್ರೆಸ್ ರೈಲಿನಲ್ಲಿ ಪ್ರಯಾಣಿಕನಿಂದಲೇ ‘ಹುಸಿ ಬಾಂಬ್’ ಕರೆ : ಆರೋಪಿ ಅರೆಸ್ಟ್

11/05/2025 2:21 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.