Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

“ಮತ ಕಳ್ಳತನ’ ಹೇಳಿಕೆಗಳಿಗೆ ಪುರಾವೆ ನೀಡಿ ಇಲ್ಲವೇ ರಾಷ್ಟ್ರದ ಕ್ಷಮೆಯಾಚಿಸಿ” ; ‘ರಾಹುಲ್ ಗಾಂಧಿ’ಗೆ ‘ಚುನಾವಣಾ ಆಯೋಗ’ ಸೂಚನೆ

08/08/2025 2:46 PM

ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ: ಡಿಸಿಎಂ ಡಿ.ಕೆ ಶಿವಕುಮಾರ್

08/08/2025 2:46 PM

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

08/08/2025 1:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
KARNATAKA

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

By kannadanewsnow0908/08/2025 1:55 PM

ನವದೆಹಲಿ: ಮತಗಳ್ಳತನ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಸಲಹೆ ಮಾಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದು ಸಚಿವರು ಚುನಾವಣಾ ಆಯೋಗದ ಗಮನ ಸೆಳೆದಿದ್ದಾರೆ.

ಮತಗಳ್ಳತನ ಎಂಬುದು ಕೆಲವರ ಕಪಟ ಕಥೆ ಎಂದು ಟೀಕಿಸಿರುವ ಸಚಿವರು; ಮುಳ್ಳನ್ನು ಮುಳ್ಳಿನಿಂದಲೇ ತೆಗೆಯಿರಿ ಎಂದು ಆಯೋಗಕ್ಕೆ ಸಲಹೆ ಮಾಡಿದ್ದಾರೆ.

ಚುನಾವಣೆ ಆಯೋಗದ ಮೇಲೆ ಸುಳ್ಳಿನ ಸುರಿಮಳೆ ಜನತಂತ್ರಕ್ಕೆ ನೇಣು ಬಿಗಿಯುವ ದೂರ್ತ ಹುನ್ನಾರ. ಅಮೃತಕಾಲದ ಪ್ರಜಾಪ್ರಭುತ್ವಕ್ಕೆ ವಿಷವಿಕ್ಕುವ ಘೋರ ಷಡ್ಯಂತ್ರ್ಯ. ಸಾಂವಿಧಾನಿಕ ಸಂಸ್ಥೆಗಳ ಮೇಲೆ ಅಸತ್ಯದ ಆರೋಪದ ಮೂಲಕ ಅನುಮಾನದ ಪ್ರಯೋಜನ (Benefit of the doubt) ಪಡೆಯುವ ಕಿಡಿಗೇಡಿ ಪಿತೂರಿ. ಚುನಾವಣೆಯಲ್ಲಿ ಎಸಗಿದ ಪಾಪವನ್ನು ಸುಳ್ಳಿನಿಂದ ಮುಚ್ಚಿಕೊಳ್ಳುವ ಗೊಬೆಲ್ ರಾಜಕಾರಣವಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

SHOCKING : ರಾಜಸ್ಥಾನದಲ್ಲಿ `ರಾಕ್ಷಸಿ ಕೃತ್ಯ’ : ಬೀದಿ ನಾಯಿಗಳನ್ನು ಬೆನ್ನಟ್ಟಿ ಗುಂಡು ಹಾರಿಸಿ ಬರ್ಬರ ಹತ್ಯೆ.!

Share. Facebook Twitter LinkedIn WhatsApp Email

Related Posts

ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ: ಡಿಸಿಎಂ ಡಿ.ಕೆ ಶಿವಕುಮಾರ್

08/08/2025 2:46 PM2 Mins Read

ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

08/08/2025 1:53 PM1 Min Read

BREAKING : ಪ್ರಧಾನಿ ಮೋದಿ 80 ಕ್ಷೇತ್ರಗಳಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

08/08/2025 1:46 PM1 Min Read
Recent News

“ಮತ ಕಳ್ಳತನ’ ಹೇಳಿಕೆಗಳಿಗೆ ಪುರಾವೆ ನೀಡಿ ಇಲ್ಲವೇ ರಾಷ್ಟ್ರದ ಕ್ಷಮೆಯಾಚಿಸಿ” ; ‘ರಾಹುಲ್ ಗಾಂಧಿ’ಗೆ ‘ಚುನಾವಣಾ ಆಯೋಗ’ ಸೂಚನೆ

08/08/2025 2:46 PM

ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ: ಡಿಸಿಎಂ ಡಿ.ಕೆ ಶಿವಕುಮಾರ್

08/08/2025 2:46 PM

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

08/08/2025 1:55 PM

ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

08/08/2025 1:53 PM
State News
KARNATAKA

ದೇಶಾದ್ಯಂತ ಮತದಾನ ಅಕ್ರಮ ಬಹಿರಂಗಕ್ಕೆ ಕರ್ನಾಟಕ ನೆಲದಲ್ಲಿ ಮುನ್ನುಡಿ: ಡಿಸಿಎಂ ಡಿ.ಕೆ ಶಿವಕುಮಾರ್

By kannadanewsnow0908/08/2025 2:46 PM KARNATAKA 2 Mins Read

ಬೆಂಗಳೂರು: “ಸಂವಿಧಾನ, ಮತದಾನದ ಹಕ್ಕು ರಕ್ಷಣೆಗೆ ರಾಹುಲ್ ಗಾಂಧಿ ಅವರು ದಿಟ್ಟ ಹೋರಾಟ ಆರಂಭಿಸಿದ್ದಾರೆ. ಅದಕ್ಕೆ ನಮ್ಮೆಲ್ಲರ ಒಕ್ಕೊರಲ ಬೆಂಬಲವಿದೆ. ದೇಶಾದ್ಯಂತ…

ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ

08/08/2025 1:55 PM

ಮೋದಿಗೆ ಪ್ರಧಾನಿ ಕುರ್ಚಿಯಲ್ಲಿ ಕೂರುವ ನೈತಿಕ ಹಕ್ಕಿಲ್ಲ: ಸಿಎಂ ಸಿದ್ದರಾಮಯ್ಯ

08/08/2025 1:53 PM

BREAKING : ಪ್ರಧಾನಿ ಮೋದಿ 80 ಕ್ಷೇತ್ರಗಳಲ್ಲಿ ಮೋಸ ಮಾಡಿ ಅಧಿಕಾರಕ್ಕೆ ಬಂದಿದ್ದಾರೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

08/08/2025 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.