ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ನವದೆಹಲಿ: ಮತಗಳ್ಳತನ ತಡೆಯಲು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆಯನ್ನು ಜೋಡಿಸುವುದೇ ಪರಿಹಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಚುನಾವಣಾ ಆಯೋಗಕ್ಕೆ ಸಲಹೆ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಕೇಂದ್ರ ಸಚಿವರು; ಮತಗಳ್ಳತನಕ್ಕೆ ಒಂದೇ ಮದ್ದು ಎಂದರೆ ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು. ಅಷ್ಟು ಮಾಡಿದರೆ ಮತಗಳ್ಳರ ಆಟಕ್ಕೆ ಅಂಕೆ ಬೀಳುವುದು ಗ್ಯಾರಂಟಿ ಎಂದು ಸಚಿವರು ಚುನಾವಣಾ ಆಯೋಗದ ಗಮನ ಸೆಳೆದಿದ್ದಾರೆ. ಮತಗಳ್ಳತನ ಎಂಬುದು ಕೆಲವರ ಕಪಟ … Continue reading ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಲು ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
Copy and paste this URL into your WordPress site to embed
Copy and paste this code into your site to embed