ಮೈಸೂರು ದಸರಾದಲ್ಲಿ ಪುಸ್ತಕ ಪ್ರದರ್ಶನಕ್ಕೆ ಕೊಕ್‌: ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ

ಬೆಂಗಳೂರು: ಜಗದ್ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಈ ವರ್ಷ ಕನ್ನಡ ಪುಸ್ತಕ ಪ್ರದರ್ಶನವನ್ನು ಕೈಬಿಟ್ಟಿರುವ ರಾಜ್ಯ ಬಿಜೆಪಿ ಸರಕಾರದ ವರ್ತನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿ ಅವರು ಸರಕಾರದ ನಡೆಯನ್ನು ಟೀಕಿಸಿದ್ದಾರಲ್ಲದೆ, ಮಾಧ್ಯಮ ಹೇಳಿಕೆಯನ್ನೂ ಬಿಡುಗಡೆ ಮಾಡಿದ್ದು, ಕನ್ನಡ ನಾಡಿನ ಶ್ರೀಮಂತ ಪರಂಪರೆ, ಸಾಹಿತ್ಯ ಸಿರಿ ಸಂಪತ್ತಿನ ಹೆಗ್ಗುರುತು ನಾಡಹಬ್ಬ ಮೈಸೂರು ದಸರಾ ಬಗ್ಗೆ ರಾಜ್ಯ ಬಿಜೆಪಿ ಸರಕಾರದ ನೀತಿ ಅತ್ಯಂತ ಖಂಡನೀಯ. ಕನ್ನಡ ಭಾಷೆ, ಸಂಸೃತಿಯ … Continue reading ಮೈಸೂರು ದಸರಾದಲ್ಲಿ ಪುಸ್ತಕ ಪ್ರದರ್ಶನಕ್ಕೆ ಕೊಕ್‌: ರಾಜ್ಯ ಬಿಜೆಪಿ ಸರ್ಕಾರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತರಾಟೆ