BREAKING: ಸಾಗರ ನಗರಸಭೆ ಪೌರಾಯುಕ್ತರ ಹುದ್ದೆಗೆ ‘ಹೆಚ್.ಕೆ ನಾಗಪ್ಪ’ ರಾಜೀನಾಮೆ: ಡಿಸಿಗೆ ಪತ್ರ

ಶಿವಮೊಗ್ಗ: ಬೀದಿ ಬದಿಯ ವ್ಯಾಪಾರಿಯೊಬ್ಬರಿಗೆ ಅವಾಚ್ಯ ಶಬ್ದಗಳಿಂದ ಸಾಗರ ನಗರಸಭೆ ಪೌರಾಯುಕ್ತ ಹೆಚ್.ಕೆ ನಾಗಪ್ಪ ನಿಂದಿಸಿದ ವೀಡಿಯೋ ವೈರಲ್ ಆಗಿತ್ತು. ಈ ಬೆನ್ನಲ್ಲೇ ಸಾಗರ ನಗರಸಭೆ ಪೌರಾಯುಕ್ತರ ಹುದ್ದೆಗೆ ರಾಜೀನಾಮೆ ನೀಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಈ ಸಂಬಂಧ ಅವರು ಡಿಸಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದಂತ ಪತ್ರವನ್ನು ಸಲ್ಲಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಸುದ್ದಿಗೋಷ್ಠಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದಂತ ಹೆಚ್.ಕೆ ನಾಗಪ್ಪ ಅವರು, ನವೆಂಬರ್.31, 2025ರಂದು ಕನ್ನಡ ರಾಜ್ಯೋತ್ಸವದ ಹಿಂದಿನ ದಿನದಂದು ಕೆಳದಿ ರಸ್ತೆಯಲ್ಲಿನ ಕೆಳದಿ … Continue reading BREAKING: ಸಾಗರ ನಗರಸಭೆ ಪೌರಾಯುಕ್ತರ ಹುದ್ದೆಗೆ ‘ಹೆಚ್.ಕೆ ನಾಗಪ್ಪ’ ರಾಜೀನಾಮೆ: ಡಿಸಿಗೆ ಪತ್ರ