BREAKING NEWS: ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ‘H.M ರೇವಣ್ಣ ಹಲ್ಲೆ’ ಆರೋಪ: ರಾಜ್ಯ ಮಹಿಳಾ ಆಯೋಗಕ್ಕೆ ದೂರು | HM Revanna

ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತೆಯ ಮೇಲೆ ಹಲ್ಲೆ ಮಾಡಿದಂತ ಆರೋಪದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯಾಧ್ಯಕ್ಷ ಹೆಚ್.ಎಂ ರೇವಣ್ಣಗೆ ಕಾನೂನು ಸಂಕಷ್ಟ ಎದುರಾಗಿದೆ. ಈ ಸಂಬಂಧ ಕಾಂಗ್ರೆಸ್ ಕಾರ್ಯಕರ್ತೆ ಮಹಿಳಾ ಆಯೋಗಕ್ಕೆ ದೂರು ನೀಡಿದ್ದಾರೆ. ನಿನ್ನೆ ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ನಡೆದಂತ ಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವರು ಭಾಗಿಯಾಗಿದ್ದರು. ಈ ಸಭೆಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ ನಡೆಸುತ್ತಿದ್ದರು. ಈ ವೇಳೆಯಲ್ಲಿ ಸಮಸ್ಯೆ ಹೇಳೋದಕ್ಕೆ ಮುಂದಾದಂತ ನಂದಿನಿ ನಾಗರಾಜ್ ಅವರ ಮಾತನ್ನು … Continue reading BREAKING NEWS: ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ‘H.M ರೇವಣ್ಣ ಹಲ್ಲೆ’ ಆರೋಪ: ರಾಜ್ಯ ಮಹಿಳಾ ಆಯೋಗಕ್ಕೆ ದೂರು | HM Revanna